ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಸೋಂಕು ಗಂಭೀರ ಪರಿಸ್ಥಿತಿಗೆ ತಲುಪುತ್ತಿದೆ. ಭಾನುವಾರ ಒಂದೇ ದಿನ ಮೂವರು ಮೃತಪಟ್ಟು, ಬರೋಬ್ಬರಿ 97 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 663ಕ್ಕೆ ಏರಿಕೆಯಾಗಿದೆ. ಇದರಲ್ಲಿ 422 ಮಂದಿ ಗುಣಮುಖರಾದರೆ 238 ಮಂದಿ ಚಿಕಿತ್ಸೆಯಲ್ಲಿದ್ದಾರೆ.
ಜಿಲ್ಲೆಯಲ್ಲಿ ದಿನೇ ದಿನೇ ಸೋಂಕು ಪತ್ತೆ ಸಂಖ್ಯೆ ಹೆಚ್ಚುತ್ತಿದ್ದು, ಮೂಲ ಪತ್ತೆಯಾಗದೇ ಪಾಸಿಟಿವ್ ಕಾಣಿಸಿಕೊಳ್ಳುತ್ತಿರವುದು ಕೊರೋನಾ ಸಮುದಾಯಕ್ಕೆ ಹಬ್ಬುತ್ತಿರುವ ಆತಂಕ ಉಂಟಾಗಿದೆ.
ಈ ನಡುವೆ ಭಾನುವಾರ ಸುಳ್ಯ ತಾಲೂಕಿನಲ್ಲಿ 4 ಕೊರೋನಾ ಪಾಸಿಟಿವ್ ಪ್ರಕರಣ ಕಂಡುಬಂದಿದೆ. ಇದರಲ್ಲಿ ಐವರ್ನಾಡಿನ ಇಬ್ಬರು ಯುವಕರು, ಕನಕಮಜಲು ಸುಣ್ಣಮೂಲೆ ಬಳಿಯ ಮಹಿಳೆ, ಸೋಣಂಗೇರಿಯ ವೃದ್ದರೊಬ್ಬರು ಸೇರಿ 4 ಜನರಿಗೆ ಕೊರೊನಾ ಪಾಸಿಟಿವ್ ಇರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
.
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…