ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಸೋಂಕು ಗಂಭೀರ ಪರಿಸ್ಥಿತಿಗೆ ತಲುಪುತ್ತಿದೆ. ಭಾನುವಾರ ಒಂದೇ ದಿನ ಮೂವರು ಮೃತಪಟ್ಟು, ಬರೋಬ್ಬರಿ 97 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 663ಕ್ಕೆ ಏರಿಕೆಯಾಗಿದೆ. ಇದರಲ್ಲಿ 422 ಮಂದಿ ಗುಣಮುಖರಾದರೆ 238 ಮಂದಿ ಚಿಕಿತ್ಸೆಯಲ್ಲಿದ್ದಾರೆ.
ಜಿಲ್ಲೆಯಲ್ಲಿ ದಿನೇ ದಿನೇ ಸೋಂಕು ಪತ್ತೆ ಸಂಖ್ಯೆ ಹೆಚ್ಚುತ್ತಿದ್ದು, ಮೂಲ ಪತ್ತೆಯಾಗದೇ ಪಾಸಿಟಿವ್ ಕಾಣಿಸಿಕೊಳ್ಳುತ್ತಿರವುದು ಕೊರೋನಾ ಸಮುದಾಯಕ್ಕೆ ಹಬ್ಬುತ್ತಿರುವ ಆತಂಕ ಉಂಟಾಗಿದೆ.
ಈ ನಡುವೆ ಭಾನುವಾರ ಸುಳ್ಯ ತಾಲೂಕಿನಲ್ಲಿ 4 ಕೊರೋನಾ ಪಾಸಿಟಿವ್ ಪ್ರಕರಣ ಕಂಡುಬಂದಿದೆ. ಇದರಲ್ಲಿ ಐವರ್ನಾಡಿನ ಇಬ್ಬರು ಯುವಕರು, ಕನಕಮಜಲು ಸುಣ್ಣಮೂಲೆ ಬಳಿಯ ಮಹಿಳೆ, ಸೋಣಂಗೇರಿಯ ವೃದ್ದರೊಬ್ಬರು ಸೇರಿ 4 ಜನರಿಗೆ ಕೊರೊನಾ ಪಾಸಿಟಿವ್ ಇರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
.
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…