ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಸಿಂಧು ಬಿ ರೂಪೇಶ್ ನೇಮಕವಾಗಿದ್ದಾರೆ. ಸಸಿಕಾಂತ್ ಸೆಂಥಿಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ರಾಜ್ಯ ಸರಕಾರವು ಸಿಂಧು ರೂಪೇಶ್ ಅವರನ್ನು ಮಂಗಳೂರಿಗೆ ಡಿಸಿ ಆಗಿ ವರ್ಗಾಯಿಸಿತು.ಸಿಂಧು ರೂಪೇಶ್ ಇದುವರೆಗೂ ಉಡುಪಿ ಜಿಲ್ಲಾ ಪಂಚಾಯತ್ ಸಿಇಒ ಆಗಿದ್ದರು. ಮೈಸೂರಿನ ಇಂಜಿನಿಯರಿಂಗ್ ಪದವೀಧರೆಯಾಗಿರುವ ಸಿಂಧು 2011 ಬ್ಯಾಚ್ನ ಐಎಎಸ್ ಅಧಿಕಾರಿ. ಅವರು ರಾಜ್ಯದ ನಾಗರಿಕ ಸೇವಾ ಪರೀಕ್ಷೆಯಲ್ಲಿ ರಾಜ್ಯಕ್ಕೇ ಪ್ರಥಮ ಸ್ಥಾನ ಪಡೆದಿದ್ದರು.
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…