ಮಂಗಳೂರು/ಸುಳ್ಯ: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರು ವೈಯಕ್ತಿಕ ಕಾರಣಗಳಿಂದ ಐಎಎಸ್ ಸೇವೆಗೆ ರಾಜೀನಾಮೆ ನೀಡಿರುವುದಾಗಿ ತಿಳಿದುಬಂದಿದೆ. ಕೆಲವು ವೈಯಕ್ತಿಕ ಕಾರಣಗಳಿಂದ ಸೇವೆಯಲ್ಲಿ ಮುಂದುವರಿಯಲು ಸಾಧ್ಯವಾಗುತ್ತಿಲ್ಲ. ಖಾಸಗಿಯಾದ ಕಾರಣಕ್ಕೆ ರಾಜೀನಾಮೆ ನೀಡುವುದಾಗಿ ಅವರು ಹೇಳಿಕೊಂಡಿದ್ದಾರೆ.
ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ 2017 ಅಕ್ಟೋಬರ್ ನಿಂದ ದ ಕ ಜಿಲ್ಲಾಧಿಕಾರಿಯಾಗಿ ಉತ್ತಮ ಹೆಸರು ಗಳಿಸಿದ್ದು ದಕ್ಷ ಅಧಿಕಾರಿಯಾಗಿ ಗಮನ ಸೆಳೆದಿದ್ದರು. ಈಚೆಗೆ ಭಾರೀ ಮಳೆ ಸುರಿದ ಸಂದರ್ಭ ತಕ್ಷಣ ಮುಂಜಾಗ್ರತಾ ಕ್ರಮದ ಬಗ್ಗೆಯೂ ಎಚ್ಚರಿಕೆ ವಹಿಸಿ ಗಮನಸೆಳೆದಿದ್ದರು.
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…