ಮಂಗಳೂರು: ಮಂಗಳೂರಿನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಹಿಂಸಾಚಾರ ನಡೆದ ಬಳಿಕ ಇದೀಗ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಹಾಗೂ ಸುಳ್ಳು ಸುದ್ದಿ ಹರಡದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಮುಂದಿನ 48 ಗಂಟೆಗಳ ಕಾಲ ಇಂಟರ್ ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ.
ಮಂಗಳೂರು ಕಮಿಷನರ್ ಡಾ.ಪಿ.ಎಸ್.ಹರ್ಷಾ ಮನವಿ ಮೇರೆಗೆ ರಾಜ್ಯ ಸರ್ಕಾರದ ಹೆಚ್ಚುವರಿ ಕಾರ್ಯದರ್ಶಿ ರಜನೀಶ್ ಗೋಯಲ್ ಇಂಟರ್ ನೆಟ್ ಸ್ಥಗಿತಗೊಳಿಸಲು ಆದೇಶ ನೀಡಿದ್ದಾರೆ. ಮುಂದಿನ ಮುಂದಿನ 48 ಗಂಟೆಗಳ ಕಾಲ ಸ್ಥಗಿತಗೊಳ್ಳಲಿದೆ.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…