ಸಂಪಾಜೆ: ಮಡಿಕೇರಿ ವಿಭಾಗದ ಸಂಪಾಜೆ ವಲಯದ ದಬ್ಬಡ್ಕ ಉಪವಲಯ ಇಲ್ಲಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಮಕ್ಕಳಿಗೆ ಪರಿಸರದ ಮೇಲೆ ಹೆಚ್ಚಿನ ಆಸಕ್ತಿಯನ್ನು ಬೆಳೆಸುವ ಸಲುವಾಗಿ ಚಿತ್ರಕಲೆ, ಪ್ರಬಂಧ, ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನ ವಿತರಿಸಲಾಯಿತು.
ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಉಪವಲಯ ಅರಣ್ಯಾಧಿಕಾರಿಗಳು ಪರಿಸರ ರಕ್ಷಣೆ ನಮ್ಮೆಲ್ಲರ ಕರ್ತವ್ಯ ಹೆಚ್ಚು ಹೆಚ್ಚು ಗಿಡ ನೆಡುವುದರೊಂದಿಗೆ ಪರಿಸರವನ್ನು ಬೆಳೆಸಿ ಸಂರಕ್ಷಿಸಬೇಕೆಂದು ಕರೆನೀಡಿದರು.
ಕಾರ್ಯಕ್ರಮದಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷ ಭವಾನಿಶಂಕರ ಮಾತನಾಡಿ ಪರಿಸರ ಬಗ್ಗೆ ಮಕ್ಕಳಿಗೆ ಪೋಷಕರು ಹೆಚ್ಚಿನ ರೀತಿಯಲ್ಲಿ ಪೋತ್ಸಾಹ ನೀಡಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಉಪವಲಯ ಅರಣ್ಯಾಧಿಕಾರಿ ಪಿ.ಜೆ ರಾಘವ, ಬಸವರಾಜ ಎಸ್.ಹೆಚ್, ಅರಣ್ಯರಕ್ಷಕ ರಾದ ಜೋಯಪ್ಪ ಕೆ.ಪಿ, ಪುನೀತ್, ಎಂ.ಎಸ್ ಸಿಬ್ಬಂದಿಗಳಿಂದ ಕಾರ್ತಿಕ್ ಕೂಸಪ್ಪ, ರವೀಂದ್ರ ವೆಂಕಟರಮಣ ಶಂಕರ ಹಾಗೂ ಊರಿನ ನಾಗರಿಕರು ಪಾಲ್ಗೊಂಡಿದ್ದರು.
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…
ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…
ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…
ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…
ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್ನಿಂದ 2025-26ರಲ್ಲಿ…
ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…