Advertisement
ಸುದ್ದಿಗಳು

ದಶಮನೋತ್ಸವ ಹತ್ತರ ಹುತ್ತರಿ ಕಾರ್ಯಕ್ರಮ: ವಿವಿಧ ಕ್ಷೇತ್ರದ ಎಂಟು ಸಾಧಕರಿಗೆ ಸಮ್ಮಾನ

Share

ಬೆಳ್ಳಾರೆ : ಸಾರ್ವಜನಿಕ ಗಣೇಶೋತ್ಸವ ಸಮಿತಿ ಕುಂಡಡ್ಕ-ಮುಕ್ಕೂರು ಇದರ ದಶಮಾನೋತ್ಸವದ ಪ್ರಯುಕ್ತ ನಡೆದ ಹತ್ತರ ಹುತ್ತರಿ ಸಮಾರಂಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ತೋರಿದ ಎಂಟು ಮಂದಿಯನ್ನು ಸನ್ಮಾನಿಸಲಾಯಿತು.

ಡಾ|ನರಸಿಂಹ ಶರ್ಮಾ ಕಾನಾವು (ವೈದ್ಯ) ಭೂ ವಿಜ್ಞಾನಿ ಸಂದ್ಯಾ ಕುಮಾರಿ (ಭೂ ವಿಜ್ಞಾನಿ), ಜಗನ್ನಾಥ ಪೂಜಾರಿ ಮುಕ್ಕೂರು ಇಸ್ಮಾಯಿಲ್ ಕುಂಡಡ್ಕ ( ಪ್ರಗತಿಪರ ಕೃಷಿಕ), ಅಶ್ವಿನಿ ಕೋಡಿಬೈಲು (ಸಾಹಿತ್ಯ),ಯಶೋಧಾ ಬೀರುಸಾಗು (ನಾಟಿ ವೈದ್ಯ), ಕೊರಗ್ಗು ಅನೋವುಗುಂಡಿ(ದೈವ ಪರಿಚಾರಕ), ಕಂಜೋಲಿ (ಹಿರಿಯ ನಾಗರಿಕ) ಅವರನ್ನು ತಹಶೀಲ್ದಾರ್ ಕುಂಞ ಅಹ್ಮದ್ ಅವರು ಸಮ್ಮಾನಿಸಿದರು. ಶಿಕ್ಷಕ ಲಿಂಗಪ್ಪ ಬೆಳ್ಳಾರೆ ಅಭಿನಂದನಾ ಮಾತುಗಳನ್ನಾಡಿದರು.

ದಶಮಾನೋತ್ಸವ ಸಮಿತಿ ಅಧ್ಯಕ್ಷ ಕುಂಬ್ರ ದಯಾಕರ ಆಳ್ವ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಪ್ರಾದ್ಯಾಪಕ ಡಾ|ನರೇಂದ್ರ ರೈ ದೇರ್ಲ, ಕುಕ್ಕೇಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಬೆಳ್ಳಾರೆ ಠಾಣಾ ಸಬ್ ಇನ್ಸ್‍ಪೆಕ್ಟರ್ ಈರಯ್ಯ ಡಿ.ಎನ್., ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ|ಪೊಡಿಯಾ, ಡಿಸಿಸಿ ಬ್ಯಾಂಕ್ ಮಾರಾಟಾಧಿಕಾರಿ ಸಂತೋಷ್ ಕುಮಾರ್ ಮರಕ್ಕಡ, ಪೆರುವಾಜೆ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿ ಲಲಿತಾ, ಮುಕ್ಕೂರು ಶಾಲಾ ಮುಖ್ಯಗುರು ವಸಂತಿ, ದಶಮಾನೋತ್ಸವ ಸಮಿತಿ ಗೌರವಾಧ್ಯಕ್ಷ ತಿರುಮಲೇಶ್ವರ ಭಟ್ ಕಾನಾವು, ಕಾರ್ಯಾಧ್ಯಕ್ಷ ಉಮೇಶ್ ಕೆ.ಎಂಬಿ, ಗಣೇಶೋತ್ಸವ ಸಮಿತಿ ಅಧ್ಯಕ್ಷ ಪ್ರಸಾದ್ ಎನ್.ಕೆ, ಕೋಶಾದಿಕಾರಿ ರಮೇಶ್ ಕಾನಾವು ಉಪಸ್ಥಿತರಿದ್ದರು.

ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷ ಜಗನ್ನಾಥ ಪೂಜಾರಿ ಮುಕ್ಕೂರು ಸ್ವಾಗತಿಸಿದರು. ಕಾರ್ಯಾಧ್ಯಕ್ಷ ಉಮೇಶ್ ಕೆ.ಎಂ.ಬಿ ವಂದಿಸಿದರು. ರಕ್ಷಿತ್ ಗೌಡ ಕಾರ್ಯಕ್ರಮ ನಿರ್ವಹಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಂಡಮಾನಿಗೆ ಮುಂಗಾರು ಶೀಘ್ರ ಪ್ರವೇಶ ಸಾಧ್ಯತೆ : ಕೇರಳಕ್ಕೆ ಮುಂಗಾರು ಬೇಗನೆ ಆಗಮನದ ಸೂಚನೆ

ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…

13 hours ago

ಹವಾಮಾನ ವರದಿ | 14-05-2026 | ಮೇ 20-25 ರೊಳಗೆ ಕೇರಳಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…

13 hours ago

ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!

ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…

2 days ago

ಹವಾಮಾನ ವರದಿ | 12-05-2026 | ಮೇ 20ರ ಸುಮಾರಿಗೆ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ..! |

ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…

3 days ago

ರೋಸ್ಟೆಡ್‌ ಅಡಿಕೆ- ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ | “ರೋಸ್ಟೆಡ್‌ ಅಡಿಕೆ” ವರ್ಗೀಕರಣಕ್ಕೆ ಮುದ್ರೆ, ಜಪ್ತಿ ಸರಕುಗಳಿಗೆ ಮಾರ್ಗಸೂಚಿ

‘ರೋಸ್ಟೆಡ್‌ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಅಲಹಾಬಾದ್‌ ಹೈಕೋರ್ಟ್‌ ಆದೇಶಕ್ಕೆ ತಾತ್ಕಾಲಿಕ…

3 days ago