Advertisement
ಮಾಹಿತಿ

ದಸರಾ ವೇಷ –   ಕೊರಗರ ಅವಹೇಳನ ಮಾಡಿದರೆ ಜೈಲು ಶಿಕ್ಷೆ

Share

ಮಂಗಳೂರು :- ಸರಕಾರದ ಸುತ್ತೋಲೆಯ ಆದೇಶದಂತೆ ದಸರಾ ಆಚರಣೆಯ ಸಮಯದಲ್ಲಿ ಬೇರೆ ಜಾತಿಯ ಜನಾಂಗದವರು ಕೊರಗ ಜನಾಂಗದವರ ವೇಷ ಧರಿಸಿ ಅಂಗಡಿ ಮನೆಗಳ ಮುಂದೆ ಕುಣಿದು ಜಾತಿ ನಿಂದನೆ ಮಾಡಿದರೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲೆ ದೌರ್ಜನ್ಯ ನಿಷೇಧ ಅಧಿನಿಯಮ 1989ರ ಅಡಿಯಲ್ಲಿ ನೊಂದಾಯಿಸಿ ಕಾನೂನು ಕ್ರಮ ಜರುಗಿಸಲಾಗುವುದು.  ಅಲ್ಲದೆ 5 ರಿಂದ 6 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ರೂ.5000/ ದಂಡ ವಿಧಿಸಲಾಗುವುದು.  ಆದ ಕಾರಣ ಮುಂಬರುವ ದಸರಾ ಹಬ್ಬಗಳ ಸಮಯದಲ್ಲಿ ಇಂತಹ ಪ್ರಸಂಗಗಳು ಕಂಡು ಬಂದಲ್ಲಿ ಹತ್ತಿರದ ಪೋಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದು ಮಂಗಳೂರು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

ದಸರಾ ಆಚರಣೆಯ ಸಮಯದಲ್ಲಿ ಬೇರೆ ಜಾತಿಯ ಜನಾಂಗದವರು ಕೊರಗ ಜನಾಂಗದವರ ವೇಷ ಧರಿಸಿ ಅಂಗಡಿ ಮನೆಗಳ ಮುಂದೆ ಕುಣಿದು ಅಮವಾಸ್ಯೆ ದಿನಗಳಲ್ಲಿ ಕೊರಗ ಜನಾಂಗದವರ ಹೆಂಗಸರಿಗೆ ಉಗುರು ತಲೆಕೂದಲುಗಳನ್ನು ಊಟದಲ್ಲಿ ಹಾಕಿ ಉಣಲು ನೀಡುವುದು, ಬೇರೆ ಜನಾಂಗದವರ ಚಿಕ್ಕ ಮಕ್ಕಳಿಗೆ ಕಾಯಿಲೆ ಇದ್ದಾಗ ಕೊರಗ ಜನಾಂಗದ ಮಹಿಳೆಯನ್ನು ಕರೆದು ಆ ಮಗುವಿಗೆ ಹಾಲು ಉಣಿಸಲು ಬಳಸಿಕೊಂಡು ಮಗುವಿನ ಕಾಯಿಲೆಯನ್ನು ಕೊರಗ ಜನಾಂಗದವರಿಗೆ ಹರಡುವಂತೆ ಮಾಡುವುದು, ಕಂಬಳದ ಕೆರೆಯಲ್ಲಿ ಕುಪ್ಪಿಚೂರು, ಮುಳ್ಳು ಮುಂತಾದವುಗಳು ಇರುವ ಬಗ್ಗೆ ಕಂಬಳದ ಹಿಂದಿನ ದಿನ ಕಂಬಳದ ಕೆರೆಯಲ್ಲಿ ಕೊರಗ ಜನಾಂಗದವರನ್ನು ಬಳಸಿಕೊಳ್ಳುವುದು  ಜಾತ್ರೆ, ಕಂಬಳ ಮತ್ತು ಇನ್ನಿತರ ಸಾರ್ವಜನಿಕ ಸಮಾರಂಭಗಳಲ್ಲಿ ಕೊರಗ ಜನಾಂಗದವರನ್ನು ಡೋಲು ಬಡಿಸಿ ಕುಣಿತಕ್ಕೆ ಬಳಸಿಕೊಳ್ಳುವುದು ಮತ್ತು ಬೇರೆ ಜನಾಂಗದವರ ಹೆಂಗಸರಿಗೆ ಸೀಮಂತದ ದಿನ ಹೆಂಗಸಿನ ಸೀಮಂತದ ಎಂಜಲು ಊಟವನ್ನು ಕೊರಗ ಜನಾಂಗದ ಮಹಿಳೆಯನ್ನು ಕರೆದು ಎಂಜಲು ಊಟ ಮಾಡಿ ಸೀಮಂತಳ ಮೇಲಿರುವ ದೃಷ್ಟಿಯನ್ನು ತೆಗೆಯಲು ಬಳಸಿಕೊಳ್ಳುವುದು ಮತ್ತಿತರ ಚಟುವಟಿಕೆಗಳು ಕೊರಗರ ಅಜಲು ಪದ್ದತಿ ನಿಷೇಧ ಕಾಯ್ದೆಯಡಿ  ಬರುವುದರಿಂದ ಇಂತಹ ಆಚರಣೆಗಳು ಕಂಡು ಬಂದಲ್ಲಿ ಅಂತಹ ಪ್ರಕರಣಗಳನ್ನು  ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲೆ ದೌರ್ಜನ್ಯ ನಿಷೇಧ ಅಧಿನಿಯಮ 1989ರ ಅಡಿಯಲ್ಲಿ ನೊಂದಾಯಿಸಿ ಕಾನೂನು ಕ್ರಮ ಜರುಗಿಸಲಾಗುವುದು.  ಅಲ್ಲದೆ 5 ರಿಂದ 6 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ರೂ.5000/ ದಂಡ ವಿಧಿಸಲಾಗುವುದು.  ಆದ ಕಾರಣ ಮುಂಬರುವ ದಸರಾ ಹಬ್ಬಗಳ ಸಮಯದಲ್ಲಿ ಇಂತಹ ಪ್ರಸಂಗಗಳು ಕಂಡು ಬಂದಲ್ಲಿ ಹತ್ತಿರದ ಪೋಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದು ಮಂಗಳೂರು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸಂಪತ್ತು ಹೆಚ್ಚಾದರೆ ಬದುಕು ಶ್ರೀಮಂತವಾಗುತ್ತದೆಯೇ..?

ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…

1 hour ago

ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?

ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…

13 hours ago

ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ

ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್‌ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್‌ ಪೂರೈಕೆಯ…

13 hours ago

ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ

2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…

1 day ago

ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ

ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…

1 day ago

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?

2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…

2 days ago