ದಸರಾ ಹಬ್ಬದ ಸಂಭ್ರಮದ ಪ್ರಯುಕ್ತ ಕವಿಗೋಷ್ಠಿ ಮತ್ತು ಸಾಹಿತ್ಯ ಕೃತಿ ಬಿಡುಗಡೆ

October 5, 2019
8:48 PM

ಸುಳ್ಯ: ಚಂದನ ಸಾಹಿತ್ಯ ವೇದಿಕೆ ಸುಳ್ಯ ಆಯೋಜಿಸಿದ ಲಾಲ್ ಬಹದ್ದೂರ್ ಶಾಸ್ತ್ರಿ ಸಾಂಸ್ಕೃತಿಕ ಮತ್ತು ಕಲಾ ಸಂಘ ,ಮಾನವರು ಸಹೋದರರು ಸೌಹಾರ್ದ ವೇದಿಕೆ ದ.ಕ ಜಿಲ್ಲೆ ಹಾಗೂ ಪುತ್ತೂರು ಸಾಹಿತ್ಯ ವೇದಿಕೆ ಸಂಯುಕ್ತ ಆಶ್ರಯದಲ್ಲಿ ಮಹಾತ್ಮಾ ಗಾಂಧಿಯವರ 150 ನೇ ಜಯಂತಿ ಸಂಭ್ರಮ ಹಾಗೂ ದಸರಾ ಹಬ್ಬದ ಸಂಭ್ರಮದ ಪ್ರಯುಕ್ತ ಸ್ನೇಹ ಸಮ್ಮಿಲನ 2019 ,ಕವಿಗೋಷ್ಠಿ ಮತ್ತು ಸಾಹಿತ್ಯ ಕೃತಿ ಬಿಡುಗಡೆ ,ಅಯ್ಯೋ …ಮಳೆಯೆ…! ಮ್ಯೂಸಿಕ್ ಆಲ್ಬಂ ಬಿಡುಗಡೆ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಪ್ರಶಸ್ತಿ ಪ್ರಧಾನ ಸಮಾರಂಭವು ಚಂದನ ಕಾಂಪ್ಲೆಕ್ಸ್ ಶಾರದಾ ವಿದ್ಯಾಲಯ ಕುಂಬ್ರದಲ್ಲಿ ಶನಿವಾರ ನಡೆಯಿತು.

Advertisement
Advertisement
Advertisement

ಈ ಸಂದರ್ಭ ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ ಹಾಗೂ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಂಧ್ಯಾ ಕುಮಾರ್ ಉಬರಡ್ಕ ಇವರಿಗೆ ಕಾವ್ಯ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಎಲ್ಲರೂ ಒಂದಾಗಿ ಬಾಳುವ, ಮೇಳು-ಕೀಳು ಮದ -ಮತ್ಸರ ಬಿಟ್ಟು ಬದುಕುವ | ಎಲ್ಲಾರೂ ಮಾಡುವುದು ಹೊಟ್ಟೆಗಾಗಿ…ಗೇಣು ಬಟ್ಟೆಗಾಗಿ |
April 20, 2024
4:21 PM
by: The Rural Mirror ಸುದ್ದಿಜಾಲ
ಕಗ್ಗದ ಬೆಳಕು | “ಎಲ್ಲರೊಳಗೊಂದಾಗು” ಕೃತಿ ಲೋಕಾರ್ಪಣೆ |
April 1, 2024
9:19 AM
by: ದ ರೂರಲ್ ಮಿರರ್.ಕಾಂ
ಸುಳ್ಯದ ಸಾಯಿಶೃತಿ ಅವರಿಗೆ ‘MISS WORLD INTERNATIONAL INDIA’ ಸೆಕೆಂಡ್ ರನ್ನರ್ ಅಪ್ಅವಾರ್ಡ್
February 28, 2024
11:13 PM
by: ದ ರೂರಲ್ ಮಿರರ್.ಕಾಂ
ರಾಜ್ಯದ ಕನ್ನಡ ಮತ್ತು ಸಂಸ್ಕೃತಿ ಏಳಿಗೆ ಹಾಗೂ ಉಳಿವಿಗಾಗಿ ಸಿಎಂ ಸಿದ್ದರಾಮಯ್ಯ ಬಜೆಟ್‌ನಲ್ಲಿ ದಕ್ಕಿದ್ದೇನು..?
February 16, 2024
1:15 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror