ಸುಳ್ಯ: ಚಂದನ ಸಾಹಿತ್ಯ ವೇದಿಕೆ ಸುಳ್ಯ ಆಯೋಜಿಸಿದ ಲಾಲ್ ಬಹದ್ದೂರ್ ಶಾಸ್ತ್ರಿ ಸಾಂಸ್ಕೃತಿಕ ಮತ್ತು ಕಲಾ ಸಂಘ ,ಮಾನವರು ಸಹೋದರರು ಸೌಹಾರ್ದ ವೇದಿಕೆ ದ.ಕ ಜಿಲ್ಲೆ ಹಾಗೂ ಪುತ್ತೂರು ಸಾಹಿತ್ಯ ವೇದಿಕೆ ಸಂಯುಕ್ತ ಆಶ್ರಯದಲ್ಲಿ ಮಹಾತ್ಮಾ ಗಾಂಧಿಯವರ 150 ನೇ ಜಯಂತಿ ಸಂಭ್ರಮ ಹಾಗೂ ದಸರಾ ಹಬ್ಬದ ಸಂಭ್ರಮದ ಪ್ರಯುಕ್ತ ಸ್ನೇಹ ಸಮ್ಮಿಲನ 2019 ,ಕವಿಗೋಷ್ಠಿ ಮತ್ತು ಸಾಹಿತ್ಯ ಕೃತಿ ಬಿಡುಗಡೆ ,ಅಯ್ಯೋ …ಮಳೆಯೆ…! ಮ್ಯೂಸಿಕ್ ಆಲ್ಬಂ ಬಿಡುಗಡೆ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಪ್ರಶಸ್ತಿ ಪ್ರಧಾನ ಸಮಾರಂಭವು ಚಂದನ ಕಾಂಪ್ಲೆಕ್ಸ್ ಶಾರದಾ ವಿದ್ಯಾಲಯ ಕುಂಬ್ರದಲ್ಲಿ ಶನಿವಾರ ನಡೆಯಿತು.
ಈ ಸಂದರ್ಭ ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ ಹಾಗೂ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಂಧ್ಯಾ ಕುಮಾರ್ ಉಬರಡ್ಕ ಇವರಿಗೆ ಕಾವ್ಯ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…