ಸುಳ್ಯ: ಚಂದನ ಸಾಹಿತ್ಯ ವೇದಿಕೆ ಸುಳ್ಯ ಆಯೋಜಿಸಿದ ಲಾಲ್ ಬಹದ್ದೂರ್ ಶಾಸ್ತ್ರಿ ಸಾಂಸ್ಕೃತಿಕ ಮತ್ತು ಕಲಾ ಸಂಘ ,ಮಾನವರು ಸಹೋದರರು ಸೌಹಾರ್ದ ವೇದಿಕೆ ದ.ಕ ಜಿಲ್ಲೆ ಹಾಗೂ ಪುತ್ತೂರು ಸಾಹಿತ್ಯ ವೇದಿಕೆ ಸಂಯುಕ್ತ ಆಶ್ರಯದಲ್ಲಿ ಮಹಾತ್ಮಾ ಗಾಂಧಿಯವರ 150 ನೇ ಜಯಂತಿ ಸಂಭ್ರಮ ಹಾಗೂ ದಸರಾ ಹಬ್ಬದ ಸಂಭ್ರಮದ ಪ್ರಯುಕ್ತ ಸ್ನೇಹ ಸಮ್ಮಿಲನ 2019 ,ಕವಿಗೋಷ್ಠಿ ಮತ್ತು ಸಾಹಿತ್ಯ ಕೃತಿ ಬಿಡುಗಡೆ ,ಅಯ್ಯೋ …ಮಳೆಯೆ…! ಮ್ಯೂಸಿಕ್ ಆಲ್ಬಂ ಬಿಡುಗಡೆ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಪ್ರಶಸ್ತಿ ಪ್ರಧಾನ ಸಮಾರಂಭವು ಚಂದನ ಕಾಂಪ್ಲೆಕ್ಸ್ ಶಾರದಾ ವಿದ್ಯಾಲಯ ಕುಂಬ್ರದಲ್ಲಿ ಶನಿವಾರ ನಡೆಯಿತು.
ಈ ಸಂದರ್ಭ ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ ಹಾಗೂ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಂಧ್ಯಾ ಕುಮಾರ್ ಉಬರಡ್ಕ ಇವರಿಗೆ ಕಾವ್ಯ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…