ಸುಳ್ಯ: ಮಾ.4 ಬುಧವಾರದಂದು 2020-21ನೇ ಶೈಕ್ಷಣಿಕ ವರ್ಷಕ್ಕೆ ಮಕ್ಕಳ ದಾಖಲೀಕರಣಕ್ಕಾಗಿ “ದಾಖಲಾತಿ ಆಂದೋಲನ” ನಡೆಸಲಾಯಿತು.
ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಹರೀಶ ಕಡಪಳ, ಉಪಾಧ್ಯಕ್ಷೆ ಜಯಶ್ರೀ ಪರಶುರಾಮ, ಶಾಲಾ ಹಿತರಕ್ಷಣಾ ಸಮಿತಿ ಅಧ್ಯಕ್ಷ ಬಾಬು ಗೌಡ ಅಚ್ರಪ್ಪಾಡಿ, ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಮೇಶ ಅಚ್ರಪ್ಪಾಡಿ, ಶಾಲಾ ಶಿಕ್ಷಕರು ಹಾಗೂ ಪೋಷಕರು ಸೇರಿ ಅಚ್ರಪ್ಪಾಡಿ, ಮಾವಿನಕಟ್ಟೆ, ಮೆದು,ಕುಚ್ಚಲ, ಅಡ್ಡನಪಾರೆ ಹಾಗೂ ದೇವ ವ್ಯಾಪ್ತಿ ಮನೆಗಳಿಗೆ ಭೇಟಿ ನೀಡಿ ಮಕ್ಕಳನ್ನು ಶಾಲೆಗೆ ದಾಖಲಿಸುವಂತೆ ಮನವೊಲಿಸುವ ಕಾರ್ಯ ಮಾಡಲಾಯಿತು.
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…