ಸುದ್ದಿಗಳು

ದಾಖಲೆಗಳನ್ನು ವಾರೀಸುದಾರರಿಗೆ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಯುವಕ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪುತ್ತೂರು :   ಎಟಿಎಂ ಕಾರ್ಡ್ , ಡ್ರೈವಿಂಗ್ ಲೈಸೆನ್ಸ್, ಆದಾರ್ ಕಾರ್ಡ್,ಪಾನ್ ಕಾರ್ಡ್,ಗ್ಯಾಸ್ ಕಾರ್ಡ್, ವಾಹನದ ಆರ್ ಸಿ ಇದ್ದ ಪೌಚ್ ನ್ನು ಸಂಬಂಧಪಟ್ಟ ವಾರಿಸುದಾರರಿಗೆ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಘಟನೆ ಪುತ್ತೂರಿನ ಮರೀಲಿನಲ್ಲಿ ನಡೆದಿದೆ.

Advertisement

ಕ್ಯಾಂಪ್ಕೋ ಚಾಕಲೇಟು ಪ್ಯಾಕ್ಟರಿ ಉದ್ಯೋಗಿ ಶಿವಪ್ಪ ಗೌಡ ಇವರು ಬೆಳಗ್ಗೆ  ಕಾರ್ಖಾನೆ ಗೆ ಬರುವಾಗ ಪುತ್ತೂರು – ಸುಬ್ರಹ್ಮಣ್ಯ ರಸ್ತೆಯ ಸರ್ವೆಯಲ್ಲಿ ಇವರಿಗೆ ಎಟಿಎಂ ಕಾರ್ಡ್ , ಡ್ರೈವಿಂಗ್ ಲೈಸೆನ್ಸ್, ಆದಾರ್ ಕಾರ್ಡ್,ಪಾನ್ ಕಾರ್ಡ್,ಗ್ಯಾಸ್ ಕಾರ್ಡ್, ವಾಹನದ ಆರ್ ಸಿ, ಸಿಕ್ಕಿರುತ್ತದೆ. ಸಿಕ್ಕಿದ ಕೂಡಲೇ ಈ ಪೌಚ್ ನಲ್ಲಿ ಇದ್ದ ಮೊಬೈಲ್ ನಂಬರಿಗೆ ತಕ್ಷಣ ಕಾಲ್ ಮಾಡಿ ತಿಳಿಸಿರುತ್ತಾರೆ, ಕಳೆದುಕೊಂಡ ಈ ಪೌಚನ್ನು ವಾರಿಸುದಾರರಾದ   ಆಲಂಕಾರಿನ ಮೋಹನ್ ಆಲಂತಾಯ ಇವರಿಗೆ ಹಿಂತಿರುಗಿಸಲಾಯಿತು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗ್ರಾಮೀಣ ಆರ್ಥಿಕತೆಯ “ಸಹಕಾರಿ” ಸಂಘದ “ಮಾದರಿ” ಗುಟ್ಟು…!

ಗ್ರಾಮೀಣ ಮಟ್ಟದ ಆರ್ಥಿಕ‌ ಸಹಕಾರ ಸಂಘಗಳ ಪ್ರಮುಖ ಚಟುವಟಿಕೆ ಎಂದರೆ ಸದಸ್ಯರಿಂದ ಠೇವಣಾತಿ…

1 hour ago

ಶೀಘ್ರದಲ್ಲೇ ಜಿಲ್ಲಾ, ತಾಲೂಕು ಪಂಚಾಯತಿಗಳಿಗೆ ಚುನಾವಣೆ

ಶೀಘ್ರದಲ್ಲೇ ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತಿಗಳಿಗೆ ಚುನಾವಣೆ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ…

1 hour ago

ಶೂನ್ಯ ಬಂಡವಾಳದಲ್ಲಿ ಅತ್ಯುತ್ತಮ ಇಳುವರಿ | ರಾಸಾಯನಿಕ ಬಳಸದೆ ಸಹಜ ಕೃಷಿ

ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲ್ಲೂಕಿನ ರೈತರೊಬ್ಬರು ಶೂನ್ಯ ಬಂಡವಾಳದಲ್ಲಿ ಅತ್ಯುತ್ತಮ ಇಳುವರಿ ತೆಗೆಯುವ…

2 hours ago

ಆತ್ಮನಿರ್ಭರ ಯೋಜನೆಯಡಿಯಲ್ಲಿ ಉತ್ತಮ ಕಾರ್ಯ | ದೇಶದ ಗಮನ ಸೆಳೆದಿರುವ ಉಜಿರೆ ಗ್ರಾಮ | ದೆಹಲಿಯ ಸ್ವಾತಂತ್ರೋತ್ಸವ ಕಾರ್ಯಕ್ರಮ ಉಜಿರೆ ಪಂಚಾಯತ್‌ ಆಡಳಿತ |

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮ ಪಂಚಾಯತ್ ಆತ್ಮನಿರ್ಭರ ಯೋಜನೆಯಡಿಯಲ್ಲಿ…

2 hours ago

ಕಾವೇರಿ ನದಿ ನೀರು ಮಲಿನ ತಡೆಯಲು ಕ್ರಮ | ಅಸ್ತಿ ವಿಸರ್ಜನೆ ಮಾಡದಂತೆ ಸೂಚನೆ

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕಾವೇರಿ ನದಿ ತೀರದಲ್ಲಿ ಅಸ್ತಿ ವಿಸರ್ಜನೆ ಮಾಡಿ ನದಿ…

11 hours ago

ಸ್ವಾತಂತ್ರ್ಯಕ್ಕಾಗಿ ಮದುವೆ

ಕುಟುಂಬ ಎಂಬುದು ಸಮಾಜದ ಆಧಾರ ಸ್ಥಂಭ. ಮದುವೆ ಎಂಬುದು ಈ ಸ್ಥಂಭದ ತಳಪಾಯ.…

12 hours ago