ಪುತ್ತೂರು : ಎಟಿಎಂ ಕಾರ್ಡ್ , ಡ್ರೈವಿಂಗ್ ಲೈಸೆನ್ಸ್, ಆದಾರ್ ಕಾರ್ಡ್,ಪಾನ್ ಕಾರ್ಡ್,ಗ್ಯಾಸ್ ಕಾರ್ಡ್, ವಾಹನದ ಆರ್ ಸಿ ಇದ್ದ ಪೌಚ್ ನ್ನು ಸಂಬಂಧಪಟ್ಟ ವಾರಿಸುದಾರರಿಗೆ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಘಟನೆ ಪುತ್ತೂರಿನ ಮರೀಲಿನಲ್ಲಿ ನಡೆದಿದೆ.
ಕ್ಯಾಂಪ್ಕೋ ಚಾಕಲೇಟು ಪ್ಯಾಕ್ಟರಿ ಉದ್ಯೋಗಿ ಶಿವಪ್ಪ ಗೌಡ ಇವರು ಬೆಳಗ್ಗೆ ಕಾರ್ಖಾನೆ ಗೆ ಬರುವಾಗ ಪುತ್ತೂರು – ಸುಬ್ರಹ್ಮಣ್ಯ ರಸ್ತೆಯ ಸರ್ವೆಯಲ್ಲಿ ಇವರಿಗೆ ಎಟಿಎಂ ಕಾರ್ಡ್ , ಡ್ರೈವಿಂಗ್ ಲೈಸೆನ್ಸ್, ಆದಾರ್ ಕಾರ್ಡ್,ಪಾನ್ ಕಾರ್ಡ್,ಗ್ಯಾಸ್ ಕಾರ್ಡ್, ವಾಹನದ ಆರ್ ಸಿ, ಸಿಕ್ಕಿರುತ್ತದೆ. ಸಿಕ್ಕಿದ ಕೂಡಲೇ ಈ ಪೌಚ್ ನಲ್ಲಿ ಇದ್ದ ಮೊಬೈಲ್ ನಂಬರಿಗೆ ತಕ್ಷಣ ಕಾಲ್ ಮಾಡಿ ತಿಳಿಸಿರುತ್ತಾರೆ, ಕಳೆದುಕೊಂಡ ಈ ಪೌಚನ್ನು ವಾರಿಸುದಾರರಾದ ಆಲಂಕಾರಿನ ಮೋಹನ್ ಆಲಂತಾಯ ಇವರಿಗೆ ಹಿಂತಿರುಗಿಸಲಾಯಿತು.
ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…
ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…
ಮ್ಯಾನ್ಮಾರ್ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…