ಪುತ್ತೂರು : ಎಟಿಎಂ ಕಾರ್ಡ್ , ಡ್ರೈವಿಂಗ್ ಲೈಸೆನ್ಸ್, ಆದಾರ್ ಕಾರ್ಡ್,ಪಾನ್ ಕಾರ್ಡ್,ಗ್ಯಾಸ್ ಕಾರ್ಡ್, ವಾಹನದ ಆರ್ ಸಿ ಇದ್ದ ಪೌಚ್ ನ್ನು ಸಂಬಂಧಪಟ್ಟ ವಾರಿಸುದಾರರಿಗೆ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಘಟನೆ ಪುತ್ತೂರಿನ ಮರೀಲಿನಲ್ಲಿ ನಡೆದಿದೆ.
ಕ್ಯಾಂಪ್ಕೋ ಚಾಕಲೇಟು ಪ್ಯಾಕ್ಟರಿ ಉದ್ಯೋಗಿ ಶಿವಪ್ಪ ಗೌಡ ಇವರು ಬೆಳಗ್ಗೆ ಕಾರ್ಖಾನೆ ಗೆ ಬರುವಾಗ ಪುತ್ತೂರು – ಸುಬ್ರಹ್ಮಣ್ಯ ರಸ್ತೆಯ ಸರ್ವೆಯಲ್ಲಿ ಇವರಿಗೆ ಎಟಿಎಂ ಕಾರ್ಡ್ , ಡ್ರೈವಿಂಗ್ ಲೈಸೆನ್ಸ್, ಆದಾರ್ ಕಾರ್ಡ್,ಪಾನ್ ಕಾರ್ಡ್,ಗ್ಯಾಸ್ ಕಾರ್ಡ್, ವಾಹನದ ಆರ್ ಸಿ, ಸಿಕ್ಕಿರುತ್ತದೆ. ಸಿಕ್ಕಿದ ಕೂಡಲೇ ಈ ಪೌಚ್ ನಲ್ಲಿ ಇದ್ದ ಮೊಬೈಲ್ ನಂಬರಿಗೆ ತಕ್ಷಣ ಕಾಲ್ ಮಾಡಿ ತಿಳಿಸಿರುತ್ತಾರೆ, ಕಳೆದುಕೊಂಡ ಈ ಪೌಚನ್ನು ವಾರಿಸುದಾರರಾದ ಆಲಂಕಾರಿನ ಮೋಹನ್ ಆಲಂತಾಯ ಇವರಿಗೆ ಹಿಂತಿರುಗಿಸಲಾಯಿತು.
ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…
ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…