ಪುತ್ತೂರು : ಎಟಿಎಂ ಕಾರ್ಡ್ , ಡ್ರೈವಿಂಗ್ ಲೈಸೆನ್ಸ್, ಆದಾರ್ ಕಾರ್ಡ್,ಪಾನ್ ಕಾರ್ಡ್,ಗ್ಯಾಸ್ ಕಾರ್ಡ್, ವಾಹನದ ಆರ್ ಸಿ ಇದ್ದ ಪೌಚ್ ನ್ನು ಸಂಬಂಧಪಟ್ಟ ವಾರಿಸುದಾರರಿಗೆ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಘಟನೆ ಪುತ್ತೂರಿನ ಮರೀಲಿನಲ್ಲಿ ನಡೆದಿದೆ.
ಕ್ಯಾಂಪ್ಕೋ ಚಾಕಲೇಟು ಪ್ಯಾಕ್ಟರಿ ಉದ್ಯೋಗಿ ಶಿವಪ್ಪ ಗೌಡ ಇವರು ಬೆಳಗ್ಗೆ ಕಾರ್ಖಾನೆ ಗೆ ಬರುವಾಗ ಪುತ್ತೂರು – ಸುಬ್ರಹ್ಮಣ್ಯ ರಸ್ತೆಯ ಸರ್ವೆಯಲ್ಲಿ ಇವರಿಗೆ ಎಟಿಎಂ ಕಾರ್ಡ್ , ಡ್ರೈವಿಂಗ್ ಲೈಸೆನ್ಸ್, ಆದಾರ್ ಕಾರ್ಡ್,ಪಾನ್ ಕಾರ್ಡ್,ಗ್ಯಾಸ್ ಕಾರ್ಡ್, ವಾಹನದ ಆರ್ ಸಿ, ಸಿಕ್ಕಿರುತ್ತದೆ. ಸಿಕ್ಕಿದ ಕೂಡಲೇ ಈ ಪೌಚ್ ನಲ್ಲಿ ಇದ್ದ ಮೊಬೈಲ್ ನಂಬರಿಗೆ ತಕ್ಷಣ ಕಾಲ್ ಮಾಡಿ ತಿಳಿಸಿರುತ್ತಾರೆ, ಕಳೆದುಕೊಂಡ ಈ ಪೌಚನ್ನು ವಾರಿಸುದಾರರಾದ ಆಲಂಕಾರಿನ ಮೋಹನ್ ಆಲಂತಾಯ ಇವರಿಗೆ ಹಿಂತಿರುಗಿಸಲಾಯಿತು.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…