ಪುತ್ತೂರು : ಎಟಿಎಂ ಕಾರ್ಡ್ , ಡ್ರೈವಿಂಗ್ ಲೈಸೆನ್ಸ್, ಆದಾರ್ ಕಾರ್ಡ್,ಪಾನ್ ಕಾರ್ಡ್,ಗ್ಯಾಸ್ ಕಾರ್ಡ್, ವಾಹನದ ಆರ್ ಸಿ ಇದ್ದ ಪೌಚ್ ನ್ನು ಸಂಬಂಧಪಟ್ಟ ವಾರಿಸುದಾರರಿಗೆ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಘಟನೆ ಪುತ್ತೂರಿನ ಮರೀಲಿನಲ್ಲಿ ನಡೆದಿದೆ.
ಕ್ಯಾಂಪ್ಕೋ ಚಾಕಲೇಟು ಪ್ಯಾಕ್ಟರಿ ಉದ್ಯೋಗಿ ಶಿವಪ್ಪ ಗೌಡ ಇವರು ಬೆಳಗ್ಗೆ ಕಾರ್ಖಾನೆ ಗೆ ಬರುವಾಗ ಪುತ್ತೂರು – ಸುಬ್ರಹ್ಮಣ್ಯ ರಸ್ತೆಯ ಸರ್ವೆಯಲ್ಲಿ ಇವರಿಗೆ ಎಟಿಎಂ ಕಾರ್ಡ್ , ಡ್ರೈವಿಂಗ್ ಲೈಸೆನ್ಸ್, ಆದಾರ್ ಕಾರ್ಡ್,ಪಾನ್ ಕಾರ್ಡ್,ಗ್ಯಾಸ್ ಕಾರ್ಡ್, ವಾಹನದ ಆರ್ ಸಿ, ಸಿಕ್ಕಿರುತ್ತದೆ. ಸಿಕ್ಕಿದ ಕೂಡಲೇ ಈ ಪೌಚ್ ನಲ್ಲಿ ಇದ್ದ ಮೊಬೈಲ್ ನಂಬರಿಗೆ ತಕ್ಷಣ ಕಾಲ್ ಮಾಡಿ ತಿಳಿಸಿರುತ್ತಾರೆ, ಕಳೆದುಕೊಂಡ ಈ ಪೌಚನ್ನು ವಾರಿಸುದಾರರಾದ ಆಲಂಕಾರಿನ ಮೋಹನ್ ಆಲಂತಾಯ ಇವರಿಗೆ ಹಿಂತಿರುಗಿಸಲಾಯಿತು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…