ಪುತ್ತೂರು : ಎಟಿಎಂ ಕಾರ್ಡ್ , ಡ್ರೈವಿಂಗ್ ಲೈಸೆನ್ಸ್, ಆದಾರ್ ಕಾರ್ಡ್,ಪಾನ್ ಕಾರ್ಡ್,ಗ್ಯಾಸ್ ಕಾರ್ಡ್, ವಾಹನದ ಆರ್ ಸಿ ಇದ್ದ ಪೌಚ್ ನ್ನು ಸಂಬಂಧಪಟ್ಟ ವಾರಿಸುದಾರರಿಗೆ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಘಟನೆ ಪುತ್ತೂರಿನ ಮರೀಲಿನಲ್ಲಿ ನಡೆದಿದೆ.
ಕ್ಯಾಂಪ್ಕೋ ಚಾಕಲೇಟು ಪ್ಯಾಕ್ಟರಿ ಉದ್ಯೋಗಿ ಶಿವಪ್ಪ ಗೌಡ ಇವರು ಬೆಳಗ್ಗೆ ಕಾರ್ಖಾನೆ ಗೆ ಬರುವಾಗ ಪುತ್ತೂರು – ಸುಬ್ರಹ್ಮಣ್ಯ ರಸ್ತೆಯ ಸರ್ವೆಯಲ್ಲಿ ಇವರಿಗೆ ಎಟಿಎಂ ಕಾರ್ಡ್ , ಡ್ರೈವಿಂಗ್ ಲೈಸೆನ್ಸ್, ಆದಾರ್ ಕಾರ್ಡ್,ಪಾನ್ ಕಾರ್ಡ್,ಗ್ಯಾಸ್ ಕಾರ್ಡ್, ವಾಹನದ ಆರ್ ಸಿ, ಸಿಕ್ಕಿರುತ್ತದೆ. ಸಿಕ್ಕಿದ ಕೂಡಲೇ ಈ ಪೌಚ್ ನಲ್ಲಿ ಇದ್ದ ಮೊಬೈಲ್ ನಂಬರಿಗೆ ತಕ್ಷಣ ಕಾಲ್ ಮಾಡಿ ತಿಳಿಸಿರುತ್ತಾರೆ, ಕಳೆದುಕೊಂಡ ಈ ಪೌಚನ್ನು ವಾರಿಸುದಾರರಾದ ಆಲಂಕಾರಿನ ಮೋಹನ್ ಆಲಂತಾಯ ಇವರಿಗೆ ಹಿಂತಿರುಗಿಸಲಾಯಿತು.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…