ಪುತ್ತೂರು: ಸೂಕ್ತ ದಾಖಲೆ ಇಲ್ಲದೆ 650 ಕೆಜಿ ಅಡಿಕೆಯನ್ನು ಪಿಕ್ ಅಪ್ ವಾಹನದ ಮೂಲಕ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಮಂಗಳೂರು ವಾಣಿಜ್ಯ ತೆರಿಗೆ ಇಲಾಖೆಯ ಪುತ್ತೂರು ವಿಭಾಗವು ಪುತ್ತೂರು ಬಳಿ ಪತ್ತೆ ಮಾಡಿದೆ. ವಾಹನ ಸಹಿತ ಅಡಿಕೆಯನ್ನು ವಶಪಡಿಸಿಕೊಂಡು ಪರಿಶೀಲನೆ ಮಾಡಿದಾಗ 1,20,250 ರೂಪಾಯಿ ಮೌಲ್ಯದ ಅಡಿಕೆ ಇರುವುದು ಕಂಡುಬಂದಿದೆ. ಹೀಗಾಗಿ ಅಷ್ಟೇ ಪ್ರಮಾಣದ ದಂಡವನ್ನು ವಿಧಿಸಿದ ಘಟನೆ ನಡೆದಿದೆ.
ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಒಡಿಸ್ಸಾ ಕರಾವಳಿ ತನಕ ಸಾಗಿ,…
ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ತೋಟಗಾರಿಕಾ ಬೆಳೆಗಳಿಗೆ…
ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಉತ್ತರ…
ತುಳುನಾಡಿನಲ್ಲಿ ಆಟಿ ಬಹಳ ಮಹತ್ವದ ತಿಂಗಳು. ಈ ಸಮಯದಲ್ಲಿ ವಿವಿಧ ಆಚರಣೆಗಳು ಇರುತ್ತವೆ.…
ಎತ್ತಿನಹೊಳೆ ಯೋಜನೆಯಡಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಮೊದಲ…
ಅರಣ್ಯ ಭೂಮಿ ಒತ್ತುವರಿ ಮಾಡಿದರೆ ತೆರವು ಮಾಡಬೇಕಾಗುತ್ತದೆ. ಬೇಲಿ ಹಾಕುವುದರಿಂದ ಅರಣ್ಯ ಭೂಮಿ…