ಪುತ್ತೂರು: ಸೂಕ್ತ ದಾಖಲೆ ಇಲ್ಲದೆ 650 ಕೆಜಿ ಅಡಿಕೆಯನ್ನು ಪಿಕ್ ಅಪ್ ವಾಹನದ ಮೂಲಕ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಮಂಗಳೂರು ವಾಣಿಜ್ಯ ತೆರಿಗೆ ಇಲಾಖೆಯ ಪುತ್ತೂರು ವಿಭಾಗವು ಪುತ್ತೂರು ಬಳಿ ಪತ್ತೆ ಮಾಡಿದೆ. ವಾಹನ ಸಹಿತ ಅಡಿಕೆಯನ್ನು ವಶಪಡಿಸಿಕೊಂಡು ಪರಿಶೀಲನೆ ಮಾಡಿದಾಗ 1,20,250 ರೂಪಾಯಿ ಮೌಲ್ಯದ ಅಡಿಕೆ ಇರುವುದು ಕಂಡುಬಂದಿದೆ. ಹೀಗಾಗಿ ಅಷ್ಟೇ ಪ್ರಮಾಣದ ದಂಡವನ್ನು ವಿಧಿಸಿದ ಘಟನೆ ನಡೆದಿದೆ.
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…