ಪುತ್ತೂರು: ಸೂಕ್ತ ದಾಖಲೆ ಇಲ್ಲದೆ 650 ಕೆಜಿ ಅಡಿಕೆಯನ್ನು ಪಿಕ್ ಅಪ್ ವಾಹನದ ಮೂಲಕ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಮಂಗಳೂರು ವಾಣಿಜ್ಯ ತೆರಿಗೆ ಇಲಾಖೆಯ ಪುತ್ತೂರು ವಿಭಾಗವು ಪುತ್ತೂರು ಬಳಿ ಪತ್ತೆ ಮಾಡಿದೆ. ವಾಹನ ಸಹಿತ ಅಡಿಕೆಯನ್ನು ವಶಪಡಿಸಿಕೊಂಡು ಪರಿಶೀಲನೆ ಮಾಡಿದಾಗ 1,20,250 ರೂಪಾಯಿ ಮೌಲ್ಯದ ಅಡಿಕೆ ಇರುವುದು ಕಂಡುಬಂದಿದೆ. ಹೀಗಾಗಿ ಅಷ್ಟೇ ಪ್ರಮಾಣದ ದಂಡವನ್ನು ವಿಧಿಸಿದ ಘಟನೆ ನಡೆದಿದೆ.
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…