ಮಂಗಳೂರು: ಲೋಕಸಭಾ ಚುನಾವಣೆಯ ಮತಎಣಿಕೆ ಕಾರ್ಯ ಬಹುತೇಕ ಮುಗಿಯುತ್ತಿದೆ. ಆರಂಭದ ಹಂತದಿಂದಲೂ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ನಳಿನ್ ಕುಮಾರ್ ಮುನ್ನಡೆ ಸಾಧಿಸಿದ್ದು ಇದೀಗ 1.49 ಲಕ್ಷ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ. ಈಗಿನ ಹಂತದ ಮತ ಎಣಿಕೆಯಲ್ಲಿ ಬಿಜೆಪಿಯ ನಳಿನ್ ಕುಮಾರ್ ಕಟೀಲು ಅವರು 510758 ಮತಗಳು ಹಾಗೂ ಕಾಂಗ್ರೆಸ್ ಮಿಥುನ್ ಕುಮಾರ್ ರೈ ಅವರು 317810 ಮತಗಳನ್ನು ಪಡೆದಿದ್ದಾರೆ. ಹೀಗಾಗಿ ಈಗ 1.92 ಲಕ್ಷ ಮತಗಳ ಅಂತರವನ್ನು ಕಾಯ್ದುಕೊಂಡಿದ್ದಾರೆ.
ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ಆಕ್ಸಿಯಮ್-4 ಮಿಷನ್ನ ನಾಲ್ವರು ಗಗನಯಾತ್ರಿಗಳನ್ನು ಒಳಗೊಂಡ…
ರಾಜ್ಯದಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಮಂತ್ರಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ…
ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು…
ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದ…
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೇಘಾಲಯಕ್ಕೆ ಭೇಟಿ ನೀಡಿದ ಸಂದರ್ಭ ಹಲಸಿನ…
ವ್ಯಾಪಾರದ ಯಶಸ್ಸು ಒಂದು ಕಾಲದಿಂದ ಇನ್ನೊಂದು ಕಾಲಕ್ಕೆ ಬದಲಾಗುತ್ತದೆ, ಮತ್ತು ಜ್ಯೋತಿಷ್ಯ ಶಾಸ್ತ್ರದ…