ಮಂಗಳೂರು: ಲೋಕಸಭಾ ಚುನಾವಣೆಯ ಮತಎಣಿಕೆ ಕಾರ್ಯ ಬಹುತೇಕ ಮುಗಿಯುತ್ತಿದೆ. ಆರಂಭದ ಹಂತದಿಂದಲೂ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ನಳಿನ್ ಕುಮಾರ್ ಮುನ್ನಡೆ ಸಾಧಿಸಿದ್ದು ಇದೀಗ 1.49 ಲಕ್ಷ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ. ಈಗಿನ ಹಂತದ ಮತ ಎಣಿಕೆಯಲ್ಲಿ ಬಿಜೆಪಿಯ ನಳಿನ್ ಕುಮಾರ್ ಕಟೀಲು ಅವರು 510758 ಮತಗಳು ಹಾಗೂ ಕಾಂಗ್ರೆಸ್ ಮಿಥುನ್ ಕುಮಾರ್ ರೈ ಅವರು 317810 ಮತಗಳನ್ನು ಪಡೆದಿದ್ದಾರೆ. ಹೀಗಾಗಿ ಈಗ 1.92 ಲಕ್ಷ ಮತಗಳ ಅಂತರವನ್ನು ಕಾಯ್ದುಕೊಂಡಿದ್ದಾರೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…