Advertisement
ಸುದ್ದಿಗಳು

ದಾರುಲ್ ಹಿಕ್ಮಾ ಬೆಳ್ಳಾರೆ ಅಂತರಾಷ್ಟ್ರೀಯ ಸಮಿತಿ ಅಸ್ತಿತ್ವಕ್ಕೆ

Share

ಬೆಳ್ಳಾರೆ:  ಬೆಳ್ಳಾರೆಯಲ್ಲಿ ಕೆಲವು ವರ್ಷಗಳಿಂದ ಧಾರ್ಮಿಕ ಹಾಗೂ ಲೌಕಿಕ ವಿದ್ಯಬ್ಯಾಸ ನೀಡುತ್ತಾ ಬಂದಿರುವ, ದಾರುಲ್ ಹಿಕ್ಮಾ ಎಂಬ ಬೆಳ್ಳಾರೆ ಹಿರಿಮೆಗೆ ಹೆಸರಾದ ವಿದ್ಯಾಕೇಂದ್ರದ ಅಂತರಾಷ್ಟ್ರೀಯ ಮಟ್ಟದ 2019-20 ರ ನೂತನ ಸಮಿತಿಯು ರಭೀವುಲ್ ಅವ್ವಲ್ ಅಸ್ತಿತ್ವಕ್ಕೆ ಬಂದಿದ್ದು, ಅದ್ಯಕ್ಷರಾಗಿ ಝೈನುದ್ದೀನ್ ಹಾಜಿ ಬೆಳ್ಳಾರೆ, ಮತ್ತು ಕಾರ್ಯದರ್ಶಿಯಾಗಿ ಸಾಲಿಹ್ ಬೆಳ್ಳಾರೆ ಹಾಗೂ ಕೋಶಾಧಿಕಾರಿಯಾಗಿ ಝಕೀರ್ ಆಲ್ಫಾ ಬೆಳ್ಳಾರೆ ಯವರನ್ನು ಆಯ್ಕೆ ಮಾಡಲಾಯಿತು.
ಅಂತರಾಷ್ಟ್ರೀಯ ಸದಸ್ಯರುಗಳ ಪಟ್ಟಿ ಈ ಕೆಳಗಿನಂತಿವೆ:

ಅಡ್ವೈಸರ್ ಬೋರ್ಡ್ ಚಯರ್ಮಾನ್
ಉಮ್ಮರ್ ಸಖಾಫಿ ತಲಕ್ಕಿ
(ಪ್ರ.ಕಾರ್ಯದರ್ಶಿ. ದಾರುಲ್ ಹಿಕ್ಮ ಬೆಳ್ಳಾರೆ)

Advertisement

ಅಡ್ವೈಸರ್ ಬೋರ್ಡ್ ಕನ್ವೀನರ್
ಹನೀಫ್ ಬೆಳ್ಳಾರೆ
(ಸದಸ್ಯರು. ದಾರುಲ್ ಹಿಕ್ಮ ಬೆಳ್ಳಾರೆ)

ಅಧ್ಯಕ್ಷರು
ಝೈನುದ್ದೀನ್ ಹಾಜಿ ಬೆಳ್ಳಾರೆ (UAE)

Advertisement

ಕಾರ್ಯಾಧ್ಯಕ್ಷರು
ಹನೀಫ್ ಮುಸ್ಲಿಯಾರ್ ಎನ್ಮೂರು (UAE)

ಉಪಾಧ್ಯಕ್ಷರು
ರಶೀದ್ ಬೆಳ್ಳಾರೆ (KSa)
YK ಸುಲೈಮಾನ್ ಹಾಜಿ ಇಂದ್ರಾಜೆ ( KSA)
ಅಬ್ದುಲ್ ಅಝೀಝ್ ಅಹ್ಸನಿ ಇಂದ್ರಾಜೆ

Advertisement

ಪ್ರ.ಕಾರ್ಯದರ್ಶಿ
ಸಾಲಿಹ್ ಬೆಳ್ಳಾರೆ (ಅಲ್ ಗಸೀಂ. KSA)

ಸಂಘಟನಾ ಕಾರ್ಯದರ್ಶಿ
ಝಕೀರ್ ಪಂಜ ( KSA)

Advertisement

ಜೊ.ಕಾರ್ಯದರ್ಶಿ
ರಝಾಕ್ ಹುಮೈದಿ ಇಂದ್ರಾಜೆ (UAE)
ಅಶ್ರಫ್ ಭಾರತ್ (Oman)
ಅಬ್ಬಾಸ್ ಮರಕ್ಕಡ (Oman)

ಕೋಶಾಧಿಕಾರಿ
ಝಕೀರ್ ಅಲ್ಫಾ ಬೆಳ್ಳಾರೆ (Bahrain)

Advertisement

ಮಾಧ್ಯಮ ಕಾರ್ಯದರ್ಶಿಗಳು
ಮನ್ಸೂರ್ ಬೆಳ್ಳಾರೆ (UAE)
ಶಕೀಲ್ ಗಟ್ಟಿಗಾರ್ (UAE)

ಸದಸ್ಯರು

Advertisement

🔹ಅಬ್ದುಲ್ಲ ಹಾಜಿ ಅಮ್ಚಿನಡ್ಕ (KSA)
🔹ಹಮೀದ್ ಸಖಾಫಿ ಬೆಳ್ಳಾರೆ (UAE)
🔹ಇಖ್ಬಾಲ್ ಮದನಿ ಚೆನ್ನಾರ್(Oman)
🔹ಯೂಸುಫ್ ಚೆನ್ನಾರ್ (KSA)
🔹ಅಬ್ಬಾಸ್ ಹಾರಾಡಿ (KSA)
🔹ಹಸನ್ ಹಾಜಿ ಇಂದ್ರಾಜೆ (KSA)
🔹ಅಮಾನಿ ಉಸ್ತಾದ್ (Oman)
🔹ಹಸನ್ ಮಾಸ್ತಿಕಟ್ಟೆ (KSA)
🔹ಲತೀಫ್ ಬಿಸ್ಮಲ್ಲ (UAE)
🔹ಮುಸ್ತಫ ಸುಳ್ಯ (KSA)
🔹P S ಅಝೀಝ್ ನೆಕ್ಕಿಲ (KSA)
🔹‌ಸಾದಿಕ್ ಸುಳ್ಯ (Oman)
🔹ಉಬೈದ್ ಇಂದ್ರಾಜೆ (KSA)
🔹ಕಬೀರ್ ಬಯಂಬಾಡಿ (UAE)
🔹ರಶೀದ್ ಉಮ್ಮಿಕ್ಕಳ (KSA)
🔹ಆಸಿಫ್ ಇಂದ್ರಾಜೆ (UAE)
🔹ಅಶ್ರಫ್ ಕೊಡಿಪ್ಪಾಡಿ (Oman)
🔹ದಾವೂದ್ ಮಾಸ್ಟರ್ ನೆಕ್ಕಿಲ (UAE)
🔹ಅಬ್ದುಲ್ ರಹ್ಮಾನ್ ಬಯಂಬಾಡಿ (KSA)
🔹ಅಝೀಝ್ (Qatar)

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

23 hours ago

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

1 day ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

1 day ago

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

1 day ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

2 days ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

2 days ago