ಮಂಗಳೂರು: ಗುರುವಾರ ಕೂಡಾ ಬೆಳಗ್ಗೆ 7 ರಿಂದ ಮಧ್ಯಾಹ್ನ 12 ಗಂಟೆಯ ತನಕ ಪ್ರತಿನಿತ್ಯ ಅಗತ್ಯ ಸಾಮಾಗ್ರಿಗಳು ಲಭ್ಯವಾಗಲಿದೆ. ಆದರೆ ಸಾಮಾಜಿಕ ಅಂತರ ಹಾಗೂ ಮುಂಜಾಗ್ರತೆಗಳು ಎಂದಿನಂತೆ ಕಡ್ಡಾಯವಾಗಿ ಇರಲಿದೆ. ಅಂಗಡಿಗಳ ಮುಂದೆ ಮಾರ್ಕಿಂಗ್ ಮಾಡಲು ಸೂಚಿಸಲಾಗಿದೆ. ಅದರ ಜೊತೆಗೆ ಅಗತ್ಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸೂಚಿಸಲಾಗಿದೆ. ಅಗತ್ಯ ವಸ್ತುಗಳಾದ ದಿನಸಿ, ಹಾಲು, ಮೆಡಿಕಲ್, ಗ್ಯಾಸ್, ಪೆಟ್ರೋಲ್, ಬ್ಯಾಂಕ್ ಸೇರಿದಂತೆ ವೈದ್ಯಕೀಯ ಸೇವೆ ಲಭ್ಯವಾಗಲಿದೆ ಎಂದು ಅವರು ತಿಳಿಸಿದ್ದಾರೆ.
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…