Advertisement
ಸುದ್ದಿಗಳು

ದಿ . ಪಡ್ಡಂಬೈಲ್ ವೆಂಕಟ್ರಮಣ ಗೌಡ ಸ್ಮಾರಕ ಉಪನ್ಯಾಸ

Share

ಸುಳ್ಯ: ಅವಿಭಕ್ತ ಕುಟುಂಬದಲ್ಲಿ ಇದ್ದ ಸರ್ವ ಶ್ರೇಷ್ಟ ಮೌಲ್ಯಗಳು ಇಂದು ನಶಿಸುತ್ತಿವೆ. ತಾಂತ್ರಿಕ ಹಾಗೂ ಮಾಧ್ಯಮಗಳು ಜಗತ್ತನ್ನು ಆಳುವುದರಿಂದ ಮಕ್ಕಳಿಗೆ ನೈತಿಕ ಮೌಲ್ಯಗಳನ್ನು ಹಾಗೂ ಆದರ್ಶಗಳನ್ನು ಕಲಿಸಿ ಬೆಳೆಸಬೇಕಾದ ಅನಿವಾರ್ಯತೆ ನಮ್ಮ ಮುಂದಿದೆ ಎಂದು ಪುತ್ತೂರು ವಿವೇಕಾನಂದ ಮಹಾವಿದ್ಯಾಲಯದ ಪ್ರೊ. ಶ್ರೀಧರ ಎಚ್.ಜಿ ಹೇಳಿದರು.

ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್, ಸುವಿಚಾರಸಾಹಿತ್ಯ ವೇದಿಕೆ ಸುಳ್ಯ , ಸಂದ್ಯಾಚೇತನ ಹಿರಿಯ ನಾಗರಿಕರ ಸಂಘ,ಸಂದ್ಯಾರಶ್ಮಿ ಪಿಂಚಣಿದಾರರ ಸಂಘ ಸುಳ್ಯ ಇವರ ಆಶ್ರಯದಲ್ಲಿ ನಡೆದ ದಿ.ಪಡ್ಡಂಬೈಲ್ ವೆಂಕಟ್ರಮಣ ಗೌಡ ಸ್ಮಾರಕ ಉಪನ್ಯಾಸ ಕಾರ್ಯಕ್ರಮಲ್ಲಿ ‘ಪಡ್ಡಂಬೈಲು ಅವರ ಜೀವನ ಮೌಲ್ಯಗಳು’ ಎಂಬ ವಿಷಯದಲ್ಲಿ ಮಾತನಾಡಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ನೇತ್ರಾವತಿ ಪಡ್ಡಂಬೈಲ್ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಸಂಧ್ಯಾಚೇತನ ಹಿರಿಯ ನಾಗರಿಕರ ಸಂಘದ ಅಧ್ಯಕ್ಷರಾದ ರಂಗಯ್ಯ ,ಸಂಧ್ಯಾರಶ್ಮಿ ಪಿಂಚಣಿದಾರರ ಸಂಘದ ಅಧ್ಯಕ್ಷ ಬಾಬು ಗೌಡ ಅಚ್ರಪ್ಪಾಡಿ ಸುವಿಚಾರ ಸಾಹಿತ್ಯ ವೇದಿಕೆಯ ಕಾರ್ಯದರ್ಶಿ ಗಿರಿಜಾ ಎಂ. ವಿ ಉಪಸ್ಥಿತರಿದ್ದರು.

ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿ ಚಂದ್ರಶೇಖರ್ ಪೆರಾಲು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ನೀರಬಿದಿರೆ ನಾರಾಯಣ ವಂದಿಸಿದರು. ರೇಖಾ ಶೇಟ್ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬಿಸಿಗಾಳಿಯ ಹೊಡೆತಕ್ಕೆ ತರಕಾರಿ ಬೆಳೆ ನಾಶ – ತರಕಾರಿ ಬೆಲೆ 50% ಏರಿಕೆ – ಮನೆ ಬಜೆಟ್ ತತ್ತರ..!

ಬಿಸಿಗಾಳಿಯಿಂದ ಬೆಳೆ ಹಾನಿಯಾಗಿದ್ದು, ಆಂಧ್ರಪ್ರದೇಶದಲ್ಲಿ ತರಕಾರಿ ಬೆಲೆಗಳು 50% ಏರಿಕೆಯಾಗಿವೆ. ಇದರ ಪರಿಣಾಮವಾಗಿ…

2 hours ago

ಅಸ್ಸಾಂ ರೈತರು ಕಾಳುಮೆಣಸು ಬೆಳೆ ಕಡೆ ಮುಖ – ಆದಾಯ ಹೆಚ್ಚಿಸುವ ಪ್ರಯೋಗ

ಅಸ್ಸಾಂ ರಾಜ್ಯದಲ್ಲಿ ಚಹಾ ರೈತರು ಹೆಚ್ಚುವರಿ ಆದಾಯಕ್ಕಾಗಿ ಕಪ್ಪು ಮೆಣಸು ಬೆಳೆ ಬೆಳೆಸಲು…

2 hours ago

ಸುಂಕರಹಿತ ಅಡಿಕೆ ಆಮದು ದಂಧೆಗೆ ಹೈಕೋರ್ಟ್ ಹೊಡೆತ – ₹20 ಕೋಟಿ ಸುಂಕ ವಿವಾದದಲ್ಲಿ ಮೇಲ್ಮನವಿಗಳು ವಜಾ

ಅಡಿಕೆ ಸುಂಕ ರಹಿತ ಆಮದು ದುರುಪಯೋಗ ಪ್ರಕರಣದಲ್ಲಿ ಹೈಕೋರ್ಟ್ ಮೇಲ್ಮನವಿಗಳನ್ನು ವಜಾಗೊಳಿಸಿದೆ. ₹20…

2 hours ago

ಎತ್ತಿನಹೊಳೆ ಯೋಜನೆಗೆ ಮತ್ತೆ ಚುರುಕು – ಒಂದು ವಾರದಲ್ಲಿ ಕಾಮಗಾರಿ ಆರಂಭಕ್ಕೆ ಡಿಕೆ ಶಿವಕುಮಾರ್ ಕಟ್ಟುನಿಟ್ಟಿನ ಸೂಚನೆ

ಎತ್ತಿನಹೊಳೆ ಯೋಜನೆಯ ಕಾಮಗಾರಿಯನ್ನು ಒಂದು ವಾರದಲ್ಲಿ ಪುನರಾರಂಭಿಸಲು ಉಪಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ. ಪ್ರಮುಖ…

9 hours ago

ಕೆಆರ್ಎಸ್ ಡ್ಯಾಂ ಎಚ್ಚರಿಕೆ- 15 ದಿನಗಳಲ್ಲಿ 8 ಅಡಿ ನೀರು ಕುಸಿತ – ಕಾವೇರಿ ಪ್ರದೇಶದಲ್ಲಿ ನೀರಿನ ಅಭಾವ ಭೀತಿ!

ಕೆಆರ್ಎಸ್ ಅಣೆಕಟ್ಟಿನ ನೀರಿನ ಮಟ್ಟ ಕೇವಲ 15 ದಿನಗಳಲ್ಲಿ 8 ಅಡಿ ಕುಸಿದಿದೆ.…

9 hours ago

ತುಮಕೂರಿನಲ್ಲಿ ನವಿಲುಗಳಿಗೆ H5N1 ಸೋಂಕು ದೃಢ: 4 ಗ್ರಾಮಗಳು ಕಂಟೋನ್ಮೆಂಟ್ ವಲಯ ಘೋಷಣೆ, ಕೋಳಿ ಫಾರಂಗಳ ಮೇಲೆ ಕಣ್ಣಿಟ್ಟ ಅಧಿಕಾರಿಗಳು

ತುಮಕೂರಿನಲ್ಲಿ ನವಿಲುಗಳಲ್ಲಿ H5N1 ಸೋಂಕು ದೃಢಪಟ್ಟಿದ್ದು, ನಾಲ್ಕು ಗ್ರಾಮಗಳನ್ನು ಕಂಟೋನ್ಮೆಂಟ್ ವಲಯಗಳಾಗಿ ಘೋಷಿಸಲಾಗಿದೆ.…

9 hours ago