ಬೆಳ್ಳಾರೆ: ಎಡಮಂಗಲ ಗ್ರಾಮದ ಕೇರ್ಪಡ ಶ್ರೀ ಮಹಿಷ ಮರ್ದಿನಿ ದೇವಸ್ಥಾನದಲ್ಲಿ ದೀಪಾವಳಿ ಪ್ರಯುಕ್ತ ಅ.28 ರಂದು ವಿವಿಧ ಸ್ಪರ್ಧೆಗಳು ನಡೆಯಲಿದೆ. ಮಹಿಳೆಯರಿಗೆ ಹೂವು ಕಟ್ಟುವುದು, ಮಕ್ಕಳಿಗೆ ರಂಗೋಲಿ ಬಿಡಿಸುವಿಕೆ ಸ್ಪರ್ಧೆ, ಸಾರ್ವಜನಿಕರಿಗೆ ಹಣತೆ ಹಚ್ಚುವ ಸ್ಪರ್ಧೆ ಸೇರಿದಂತೆ ವಿವಿಧ ಸ್ಪರ್ಧೆಗಳು ನಡೆಯಲಿದೆ. ಬಳಿಕ ಜಿಲ್ಲೆಯ ಪ್ರಸಿದ್ಧ ಕಲಾವಿದರ ಕೂಡುವಿಕೆಯಲ್ಲಿ ನರಕಾಸುರ ವಧೆ ಎಂಬ ಪ್ರಸಂಗದ ಯಕ್ಷಗಾನ ಬಯಲಾಟ ನಡೆಯಲಿದೆ ಎಂದು ದೇವಾಳದ ವ್ಯವಸ್ಥಾಪನಾ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
ಭಾರತೀಯ ಮಾವಿನ ಹಣ್ಣಿನ ಆಮದಿಗೆ ನೇಪಾಳ ಯಾವುದೇ ನಿಷೇಧ ಹೇರಿಲ್ಲ ಎಂದು ಭಾರತ…
ರಾಜ್ಯದ ಹಲವೆಡೆ ಮುಂದಿನ ಐದು ದಿನ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿರುವ ಹವಾಮಾನ…
ಹಲಸಿನ ಕಾಯಿ, ಕಾಯಿತುರಿ ಹಾಗೂ ಜೀರಿಗೆ ಬಳಸಿ ತಯಾರಿಸುವ ಈ ಚಟ್ನಿ ಬಿಸಿ…
2023ರಿಂದ 2026ರವರೆಗೆ ಅಡಿಕೆ ಉತ್ಪಾದನಾ ವೆಚ್ಚ ಸುಮಾರು 27% ಏರಿಕೆಯಾಗಿದೆ. ಈ ಲೆಕ್ಕಾಚಾರದ…
ಎಲ್ ನೀನೋ ಮತ್ತು ಲಾ ನೀನಾ ಪ್ರಭಾವದಿಂದ ಮಳೆಯ ಮಾದರಿಯಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ.…
ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದ ಸುಳ್ಯ ನಿವಾಸಿಗೆ ₹5,000…