Advertisement
MIRROR FOCUS

ದೀಪ ಹಚ್ಚೋಣ ಇಂದು | ಪೃತನಾಜಿತಗ್ಂ ಸಹಮಾನಮುಗ್ರಮಗ್ನಿಗ್ಂ…..| ಕೊರೊನಾ ಎಂಬ ಶತ್ರು ಪೀಡೆ ನಾಶವಾಗಲಿ….|

Share

ಸುಳ್ಯ: ಭಾನುವಾರ ರಾತ್ರಿ 9 ಗಂಟೆಗೆ… 9 ನಿಮಿಷಗಳ ಕಾಲ ದೀಪ ಹಚ್ಚೋಣ. ಹಣತೆಯ ದೀಪವಾದರೆ ಉತ್ತಮ. ದೀಪ ಬೆಳಗುವುದು ಎಂದರೆ ಕೇವಲ ದೀಪವಲ್ಲ ಅದರಲ್ಲೊಂದು ಶಕ್ತಿ ಇದೆ. ಆತ್ಮಬಲ ಸಿಗಲಿದೆ. ಹೀಗೆಂದು ಜ್ಯೋತಿಷ್ಯದ ವಿವರಣೆಯೂ ಇದೆ.

Advertisement
Advertisement
Advertisement
Advertisement

ದೀಪ ಹಚ್ಚುವ ಸಮಯದಲ್ಲಿ  ಸಾಧ್ಯವಿದ್ದವರು ಈ ಸಾಲುಗಳನ್ನು  ಹೇಳಿದರೆ ಇನ್ನೂ ಉತ್ತಮ

Advertisement

ಪೃತನಾಜಿತಗ್ಂ ಸಹಮಾನಮುಗ್ರಮಗ್ನಿಗ್ಂ ಹುವೇಮ

ಪರಮಾತ್ ಸಧಸ್ಥಾತ್ | ಸ ನ: ಪರ್ಷದತಿ ದುರ್ಗಾಣಿ ವಿಶ್ವಾ

ಕ್ಷಾಮದ್ದೇವೋ ಅತಿ ದುರಿತಾತ್ಯಗ್ನಿ: |

ಅಂದರೆ ,ಈ ವಾಕ್ಯವು ಅಗ್ನಿದೇವನ ಸ್ತುತಿ.

ಶತ್ರುಸೇನೆಯನ್ನು ಪೃತನಾ ಎನ್ನುವರು. ಇದನ್ನು ಜಯಿಸುವವನು ಪೃತನಾಜಿತನು. ಸಹಾಮಾನವೆಂದರೆ  ಶತ್ರುಗಳನ್ನು ಹಿಮ್ಮೆಟ್ಟಿಸುವವನು ಎಂದರ್ಥ.  ಈ  ಎರಡೂ ಗುಣಗಳುಳ್ಳ  ಉಗ್ರನೂ ಆದ ಅಗ್ನಿಯು ಉತ್ಕೃಷ್ಟವಾದ ದೇಶದಲ್ಲಿ  ತನ್ನ ಸೇವಕರೊಡಗೂಡಿನ ಇದ್ದುಕೊಂಡಿರುವನಷ್ಟೇ, ಅವನನ್ನು ಆಹ್ವಾನಿಸುವೆವು. ಅವನು ನಮ್ಮ ಅತಿ ಕಷ್ಟಕರವಾದ ಸನ್ನಿವೇಶಗಳನ್ನೆಲ್ಲ ನಾಶಗೊಳಿಸುವವನಾಗಲಿ  ಮತ್ತು ಅಗ್ನಿ ದೇವನು ಅಪರಾಧಿಗಳಾದ ನಮ್ಮನ್ನು ಕ್ಷಮಿಸುವವನಾಗಿ ದುರಿತಗಳನ್ನೆಲ್ಲ ದೂರ ಮಾಡಿ ಶುದ್ದರಾಗುವಂತೆ ಮಾಡಲಿ ಎಂದರ್ಥ.

Advertisement

ಪ್ರಧಾನಿ ನರೇಂದ್ರ ಮೋದಿ ಅವರು  ಹಣತೆ ಹಚ್ಚಲು  ಹೇಳಿದ್ದಾರೆ, ಇದು ಭಾರತದಂತಹ  ಆಧ್ಯಾತ್ಮ ಮೂಲದ ದೇಶದಲ್ಲಿ ಹೆಚ್ಚು ಪ್ರಭಾವ ಬೀರುವ ಸಂಗತಿಯಾಗಿದೆ. ಪ್ರತಿಯೊಬ್ಬರೂ ಇದರ ಆಚರಣೆ ಮಾಡಿದರೆ ದೈವೀಕ ಶಕ್ತಿ, ಆಯುರ್ವೇದ ಶಕ್ತಿ ಹೊಂದಿರುವ  ಈ ದೇಶದಲ್ಲಿ  ಹೆಚ್ಚು ಪರಿಣಾಮ ಬೀರಬಲ್ಲುದು  ಎಂದು  ಸುಳ್ಯದ ವಳಲಂಬೆಯ ವೇದ ವಿದ್ವಾಂಸರಾದ ಕರುವಜೆ ಕೇಶವ ಜೋಯಿಸರು ಹೇಳುತ್ತಾರೆ. ಪೃತನಾಜಿತಗ್ಂ….. ಸಾಲುಗಳು ಕೂಡಾ ದೇಶಕ್ಕೆ ಬಲ ತುಂಬಲಿದೆ ಎನ್ನುತ್ತಾರೆ ಕರುವಜೆ ಕೇಶವ ಜೋಯಿಸರು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು ಅಧಿಕ

ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…

11 hours ago

ಸರ್ಕಾರಿ ಬಸ್ ನಿರ್ವಾಹಕರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಮನವಿ

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…

11 hours ago

ಕೃಷಿ ವಿಶ್ವವಿದ್ಯಾಲಯಗಳು ಸಂಶೋಧನೆಗೆ ಹೆಚ್ಚಿನ ಆದ್ಯತೆ ನೀಡಬೇಕು

ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…

11 hours ago

ಏರುತ್ತಿರುವ ತಾಪಮಾನ | 2030 ರ ವೇಳೆಗೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ | ಕೃಷಿ ಸಾಲ ಮರುಪಾವತಿ ಮೇಲೆ ಹೊಡೆತ..? |

ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…

20 hours ago

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಅಭಿಯಾನ | ರಾಜ್ಯಸಭಾ ಸಂಸದೆ ಸುಧಾಮೂರ್ತಿ ಸೇರಿದಂತೆ 10 ಮಂದಿ ನಾಮನಿರ್ದೇಶನ

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…

20 hours ago

ಸಹಕಾರಿ ಪಾಠ | ಆರ್ಥಿಕ ಶಿಸ್ತು ಹಾಗೂ ಸಣ್ಣ ಸಣ್ಣ ಮೊತ್ತವೂ ಬ್ಯಾಂಕಿಗೆ ಏಕೆ ಬರಬೇಕು…?

ತೀರಾ ಸಣ್ಣ ಮಟ್ಟಿನ‌ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?

21 hours ago