ಸುಳ್ಯ: ವಿದೇಶದಿಂದ ಬಂದಿಳಿದ ಯುವಕನೋರ್ವ ಆಸ್ಪತ್ರೆಗೆ ತೆರಳಿ ರೋಗಿಯೋರ್ವರಿಗೆ ರಕ್ತದಾನ ಮಾಡಿ ಮಾನವೀಯತೆ ಮೆರೆದ ಘಟನೆ ಇಂದು ಮುಂಜಾನೆ ನಡೆದಿದೆ. ಕನಕಮಜಲು ಸಮೀಪದ ಸುಣ್ಣಮೂಲೆಯ ಸಫ್ವಾನ್ ರಕ್ತದಾನದ ಮಾಡಿದ ಯುವಕ. ವಿಖಾಯ ರಕ್ತದಾನಿ ಬಳಗದ ಸದಸ್ಯನಾಗಿರುವ ಸಫ್ವಾನ್ ಇಂದು ಬೆಳಿಗ್ಗೆ ದುಬೈಯಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದು ಮನೆಗೆ ಆಗಮಿಸಿದ್ದರು. ಬಳಗದ ವಾಟ್ಸಾಪ್ ಗ್ರೂಪ್ ನಲ್ಲಿ ‘ಒ ಪಾಸಿಟಿವ್’ ರಕ್ತದ ಬೇಡಿಕೆ ಕಂಡುಬಂದಾಗ ಮನೆಗೆ ಬಂದು ಕೆವಿಜಿ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ತೆರಳಿ ರಕ್ತದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ.
ಇವರು ಸುಣ್ಣಮೂಲೆ ಎಸ್.ಕೆ.ಎಸ್.ಎಸ್.ಎಫ್ ನ ಅಧ್ಯಕ್ಷರೂ, ವಿಖಾಯ ರಕ್ತದಾನಿ ಬಳಗ ಸುಳ್ಯ ಇದರ ಸಕ್ರಿಯ ಸದಸ್ಯರೂ ಆಗಿದ್ದಾರೆ.
ವಿಖಾಯ ಸುಳ್ಯ ರಕ್ತದಾನಿ ಬಳಗದ ಇನ್ನೊಬ್ಬ ಸದಸ್ಯ ಫಝಲ್ ರವರೂ ಕೂಡಾ ಇಂದು ಸುಳ್ಯ ಕೆವಿಜಿ ಆಸ್ಪತ್ರೆಯಲ್ಲಿ ರಕ್ತದಾನ ಮಾಡಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…