Advertisement
ಸುದ್ದಿಗಳು

ದೆಹಲಿ ಗದ್ದುಗೆ : ಮುನ್ನಡೆ ಸಾಧಿಸುತ್ತಿರುವ ಎಎಪಿ

Share

ದೆಹಲಿ: ದೆಹಲಿ ವಿಧಾನಸಭಾ ಚುನಾವಣಾ ಎತ ಎಣಿಕೆ ಆರಂಭವಾಗಿದೆ. ಇದುವರೆಗಿನ ಮಾಹಿತಿ ಪ್ರಕಾರ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ   ಮುನ್ನಡೆ ಸಾದಿಸುತ್ತಿದ್ದು ಒಟ್ಟು 70 ಕ್ಷೇತ್ರಗಳಲ್ಲಿ  53 ಕ್ಷೇತ್ರಗಳಲ್ಲಿ ಎಎಪಿ ಮುನ್ನಡೆ ಸಾಧಿಸಿದ್ದರೆ 16 ಕ್ಷೇತ್ರಗಳಲ್ಲಿ ಬಿಜೆಪಿ ಹಾಗೂ 1 ಕ್ಷೇತ್ರದಲ್ಲಿ ಕಾಂಗ್ರೆಸ್ ಮುನ್ನಡೆ ಸಾದಿಸಿದೆ. 11 ಗಂಟೆ ಹೊತ್ತಿಗೆ ಸಂಪೂರ್ಣ ಚಿತ್ರಣ ದೊರೆಯುವ ಸಾಧ್ಯತೆ ಇದೆ.

ದೆಹಲಿ ವಿಧಾನಸಭೆಯ  70 ಸ್ಥಾನಕ್ಕಾಗಿ ಫೆ. 8 ರಂದು ಚುನಾವಣೆ ನಡೆದಿತ್ತು.  ಸುಮಾರು  670 ಅಭ್ಯರ್ಥಿಗಳು ಕಣದಲ್ಲಿದ್ದರು.  ಶೇ. 67. 5 ರಷ್ಟು ಮತದಾನವಾಗಿತ್ತು.  ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಊಹಿಸಿವೆ.

 

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

1 hour ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

8 hours ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

17 hours ago

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

1 day ago

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…

1 day ago

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

1 day ago