ಸುಳ್ಯ: ಮೂರನೆ ಬಾರಿಗೆ ದೆಹಲಿ ಚುನಾವಣೆಯಲ್ಲಿ ಪ್ರಚಂಡ ಬಹುಮತದೊಂದಿಗೆ ಆಮ್ ಆದ್ಮಿ ಪಾರ್ಟಿ ಅಧಿಕಾರಕ್ಕೆ ಬಂದ ಹಿನ್ನಲೆಯಲ್ಲಿ ಸುಳ್ಯ ಅಮ್ ಅದ್ಮಿ ಪಕ್ಷದ ಕಾರ್ಯಕರ್ತರು ಸಾರ್ವಜನಿಕರಿಗೆ ಸಿಹಿ ಹಂಚಿ ಸಂಭ್ರಮಿಸಿದ್ದರು. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸರಕಾರದ ಕಾರ್ಯವೈಖರಿ ಬಗ್ಗೆ ಜನ ಪ್ರಶಂಸೆ ವ್ಯಕ್ತಪಡಿಸಿ ಶುಭ ಹಾರೈಸಿದರು.
ಸುಳ್ಯ ಅಮ್ ಆದ್ಮಿ ಪಕ್ಷದ ಸಹ ಸಂಚಾಲಕ ರಶೀದ್ ಜಟ್ಟಿಪಳ್ಳ, ರಾಮಕೃಷ್ಣ ಬಿರಮಂಗಿಲ, ಡಿ.ಮ್ ಶಾರೀಕ್, ಕಲಂದರ್ ಶಾಫಿ ಹಳೆಗೇಟು, ಶಂಶುದ್ದಿನ್ ಕೆ.ಎಂ, ದೀಕ್ಷಿತ್ ಜಯನಗರ, ಸುಮಿತ್ರ ತೊಡಿಕಾನ, ಬಶೀರ್ ಕ್ವಾಲಿಟಿ ಉಪಸ್ಥಿತರಿದ್ದರು.
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…
ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…
ಜುಲೈ 20ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಇಳಿಮುಖವಾಗುವ ಲಕ್ಷಣಗಳಿವೆ. ಉತ್ತರ…
ಹಲಸಿನ ಬೀಜದ ಸಿಪ್ಪೆಯಿಂದ ಮೈಕ್ರೋಕ್ರಿಸ್ಟಲೈನ್ ಸೆಲ್ಯುಲೋಸ್ ಉತ್ಪಾದಿಸುವಲ್ಲಿ ವಿಜ್ಞಾನಿಗಳು ಯಶಸ್ವಿಯಾಗಿದ್ದಾರೆ. ಕೃಷಿ ತ್ಯಾಜ್ಯವನ್ನು…