Advertisement
ರಾಷ್ಟ್ರೀಯ

ದೆಹಲಿ ಪೊಲೀಸ್ ಕಮಿಷನರ್ ಆಗಿ ಶ್ರೀವಾತ್ಸವ್ ನೇಮಕ

Share

ನವದೆಹಲಿ: ಸಿಎಎ ದಂಗೆಯಿಂದಾಗಿ ರಾಜಧಾನಿ ನವದೆಹಲಿ ಅಕ್ಷರಶ: ಹೊತ್ತಿ ಉರಿಯುತ್ತಿದೆ. ಸಿಎಎ ಪರ ಹಾಗೂ ವಿರೋಧಿ ಗುಂಪುಗಳು ನಡೆಸಿರುವ ಗಲಭೆಯಿಂದ ದೆಹಲಿ ಜನತೆ ತತ್ತರಿಸಿ ಹೋಗಿದ್ದಾರೆ. ದಂಗೆಕೋರರ ದಾಳಿಗೆ ಇದುವರೆಗೂ 38 ಜೀವಗಳು ಬಲಿಯಾಗಿವೆ.

Advertisement
Advertisement

ಹಗಲಿರುಳು ಶ್ರಮಿಸುತ್ತಿರುವ  ದೆಹಲಿ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸುವಲ್ಲಿ ಬಹುತೇಕ ಯಶಸ್ವಿಯಾಗಿದ್ದಾರೆ. ಈ ಮಧ್ಯೆ ದೆಹಲಿ ಪೊಲೀಸ್ ಕಮಿಷನರ್ ಅಮುಲ್ಯಾ ಪಟ್ನಾಯಕ್ ಫೆ.29ರಂದು ಸೇವೆಯಿಂದ ನಿವೃತ್ತಿ ಹೊಂದಲಿದ್ದು, ಅವರ ಜಾಗಕ್ಕೆ ಕಾನೂನು ಮತ್ತು ಸುವ್ಯವಸ್ಥೆ ಕಮಿಷನರ್ ಎಸ್. ಎನ್. ಶ್ರೀವಾತ್ಸವ್ ಅವರನ್ನು ದೆಹಲಿಯ ನೂತನ ಪೊಲೀಸ್ ಕಮಿಷನರ್ ಆಗಿ ನೇಮಿಸಲಾಗಿದೆ.

ಕೇಂದ್ರ ಗೃಹ ಇಲಾಖೆ, ಎಸ್.ಎನ್. ಶ್ರೀವಾತ್ಸವ್ ನಾಳೆಯಿಂದಲೇ ದೆಹಲಿ ಪೊಲೀಸ್ ಕಮಿಷನರ್ ಆಗಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಸ್ಪಷ್ಟಪಡಿಸಿದೆ.

ಎಸ್​ಎನ್​ ಶ್ರೀವಾಸ್ತವ್​ ಅವರು 1985ರ ಅರುಣಾಚಲ್​ ಪ್ರದೇಶ-ಗೋವಾ-ಮಿಜೋರಾಂನ ಬ್ಯಾಚ್​ಗಳ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ಕೇಂದ್ರಾಡಳಿತ ಪ್ರದೇಶದ ಕೇಡರ್​ ಅಧಿಕಾರಿಯಾಗಿಯೂ ಸೇವ ಸಲ್ಲಿಸಿದ್ದಾರೆ. ಸಿಪಿಆರ್​ಎಫ್​ನಲ್ಲಿ ಕಾರ್ಯ ನಿರ್ವಹಿಸಿರುವ ಅನುಭವವಿರುವ ಇವರು ದೆಹಲಿಯಲ್ಲಿ ಅನೇಕ ಪೊಲೀಸ್​ ಯುನಿಟ್​ಗಳ ಜತೆ ಕಾರ್ಯಾಚರಣೆ ಮಾಡಿದ್ದಾರೆ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಬೆಳೆಗಾರರ ಮೌನ : ಜಾಗತಿಕ ಎಚ್ಚರದ ಘಂಟೆ ಮೊಳಗುತ್ತಿದ್ದರೂ ಏಕೆ ನಿರಾಳತೆ?

WHO ಮತ್ತು ಜಾಗತಿಕ ಆರೋಗ್ಯ ಸಂಸ್ಥೆಗಳ ಅಡಿಕೆ ಕುರಿತ ನಿಯಂತ್ರಣ ಚರ್ಚೆಗಳ ನಡುವೆಯೂ…

4 hours ago

ಚಿಕ್ಕಮಗಳೂರು ಕಾಳುಮೆಣಸಿಗೆ ಜಾಗತಿಕ ಸ್ಪರ್ಶ | ರಫ್ತು ಮಾರುಕಟ್ಟೆ ಗೆಲ್ಲಲು ಫೆ. 17ಕ್ಕೆ ವಿಶೇಷ ತರಬೇತಿ

ಚಿಕ್ಕಮಗಳೂರಿನಲ್ಲಿ ಫೆ.17ರಂದು ಕಾಳುಮೆಣಸು ಹಾಗೂ ಸಂಬಾರು ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ ಮತ್ತು ರಫ್ತು…

4 hours ago

ಹೊಸರುಚಿ | ಹಲಸಿನ ಕಾಯಿ ಬೋಂಡಾ ರೆಸಿಪಿ – ಇದು ರುಚಿಕರ ಗ್ರಾಮೀಣ ಸ್ನ್ಯಾಕ್

ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…

21 hours ago

ಜೀವನಪ್ರೀತಿ

ಜೀವನವೆಂದರೆ ಕೇವಲ ಉಸಿರಾಟವಲ್ಲ; ಅದು ಅನುಭವಗಳ ಹೂಗುಚ್ಛ, ಭಾವನೆಗಳ ಹಬ್ಬ, ತತ್ತ್ವದ ಹಾದಿ.…

21 hours ago

ಗೋವಾದಲ್ಲಿ ಗೇರು ಕೃಷಿಗೆ ಕೋತಿಗಳ ಉಪಟಳ | ಕರಾವಳಿ ಕರ್ನಾಟಕದ ಗೇರು ಕೃಷಿಗೆ ಮುನ್ನೆಚ್ಚರಿಕೆಯ ಸಂದೇಶ ?

ಗೋವಾದಲ್ಲಿ ಗೇರು ತೋಟಗಳ ಮೇಲೆ ಕೋತಿಗಳ ದಾಳಿ ಆರಂಭವಾಗಿದೆ. ಇದು ಕರಾವಳಿ ಕರ್ನಾಟಕದ…

21 hours ago

ಅಂಕದ “ಸುರಕ್ಷತೆ”ಯಾ? ಬದುಕಿನ “ಸುರಕ್ಷತೆ”ಯಾ? – ಗ್ರಾಮೀಣ ಶಿಕ್ಷಣದ ಮಣ್ಣಿನ ಸತ್ವ ಕಳೆದುಕೊಳ್ಳದಿರೋಣ

ಗ್ರಾಮೀಣ ಮಕ್ಕಳಿಗೆ ಮಣ್ಣಿನ ಪಾಠ, ಬದುಕಿನ ಶಿಕ್ಷಣ ಮತ್ತು ಅಂಕದ ಶಿಕ್ಷಣದ ನಡುವಿನ…

21 hours ago