Advertisement
ರಾಷ್ಟ್ರೀಯ

ದೆಹಲಿ ಪೊಲೀಸ್ ಕಮಿಷನರ್ ಆಗಿ ಶ್ರೀವಾತ್ಸವ್ ನೇಮಕ

Share

ನವದೆಹಲಿ: ಸಿಎಎ ದಂಗೆಯಿಂದಾಗಿ ರಾಜಧಾನಿ ನವದೆಹಲಿ ಅಕ್ಷರಶ: ಹೊತ್ತಿ ಉರಿಯುತ್ತಿದೆ. ಸಿಎಎ ಪರ ಹಾಗೂ ವಿರೋಧಿ ಗುಂಪುಗಳು ನಡೆಸಿರುವ ಗಲಭೆಯಿಂದ ದೆಹಲಿ ಜನತೆ ತತ್ತರಿಸಿ ಹೋಗಿದ್ದಾರೆ. ದಂಗೆಕೋರರ ದಾಳಿಗೆ ಇದುವರೆಗೂ 38 ಜೀವಗಳು ಬಲಿಯಾಗಿವೆ.

ಹಗಲಿರುಳು ಶ್ರಮಿಸುತ್ತಿರುವ  ದೆಹಲಿ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸುವಲ್ಲಿ ಬಹುತೇಕ ಯಶಸ್ವಿಯಾಗಿದ್ದಾರೆ. ಈ ಮಧ್ಯೆ ದೆಹಲಿ ಪೊಲೀಸ್ ಕಮಿಷನರ್ ಅಮುಲ್ಯಾ ಪಟ್ನಾಯಕ್ ಫೆ.29ರಂದು ಸೇವೆಯಿಂದ ನಿವೃತ್ತಿ ಹೊಂದಲಿದ್ದು, ಅವರ ಜಾಗಕ್ಕೆ ಕಾನೂನು ಮತ್ತು ಸುವ್ಯವಸ್ಥೆ ಕಮಿಷನರ್ ಎಸ್. ಎನ್. ಶ್ರೀವಾತ್ಸವ್ ಅವರನ್ನು ದೆಹಲಿಯ ನೂತನ ಪೊಲೀಸ್ ಕಮಿಷನರ್ ಆಗಿ ನೇಮಿಸಲಾಗಿದೆ.

ಕೇಂದ್ರ ಗೃಹ ಇಲಾಖೆ, ಎಸ್.ಎನ್. ಶ್ರೀವಾತ್ಸವ್ ನಾಳೆಯಿಂದಲೇ ದೆಹಲಿ ಪೊಲೀಸ್ ಕಮಿಷನರ್ ಆಗಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಸ್ಪಷ್ಟಪಡಿಸಿದೆ.

ಎಸ್​ಎನ್​ ಶ್ರೀವಾಸ್ತವ್​ ಅವರು 1985ರ ಅರುಣಾಚಲ್​ ಪ್ರದೇಶ-ಗೋವಾ-ಮಿಜೋರಾಂನ ಬ್ಯಾಚ್​ಗಳ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ಕೇಂದ್ರಾಡಳಿತ ಪ್ರದೇಶದ ಕೇಡರ್​ ಅಧಿಕಾರಿಯಾಗಿಯೂ ಸೇವ ಸಲ್ಲಿಸಿದ್ದಾರೆ. ಸಿಪಿಆರ್​ಎಫ್​ನಲ್ಲಿ ಕಾರ್ಯ ನಿರ್ವಹಿಸಿರುವ ಅನುಭವವಿರುವ ಇವರು ದೆಹಲಿಯಲ್ಲಿ ಅನೇಕ ಪೊಲೀಸ್​ ಯುನಿಟ್​ಗಳ ಜತೆ ಕಾರ್ಯಾಚರಣೆ ಮಾಡಿದ್ದಾರೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ – ಬಾಂಗ್ಲಾದೇಶದ ವಿಜ್ಞಾನಿಗಳಿಂದ ಹೊಸ ತಂತ್ರಜ್ಞಾನಕ್ಕೆ ಪೇಟೆಂಟ್

ಬಾಂಗ್ಲಾದೇಶದ ವಿಜ್ಞಾನಿಗಳು ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ ತಯಾರಿಸುವ ತಂತ್ರಜ್ಞಾನಕ್ಕೆ ಪೇಟೆಂಟ್…

7 hours ago

ಹೊಂಬಾಳೆ ಕಳ್ಳರ ಹಾವಳಿ : ಅಡಿಕೆ ಬೆಳೆಗಾರರ ನಿದ್ದೆಗೆಡಿಸಿದ ಕಳ್ಳತನ

ದೊಡ್ಡಬಳ್ಳಾಪುರ ಭಾಗದಲ್ಲಿ ಅಡಿಕೆ ಹೊಂಬಾಳೆಗಳನ್ನು ಕಳ್ಳರು ಕದ್ದೊಯ್ಯುತ್ತಿರುವ ಘಟನೆಗಳು ಹೆಚ್ಚಾಗಿವೆ. ಇದರಿಂದ ರೈತರು…

8 hours ago

ಕೊಡಗಿನಲ್ಲಿ ಚೇತರಿಕೆ ಕಂಡ ಮಳೆ- ಮೈಕೊರೆಯುವ ಚಳಿ, ಕಾವೇರಿ ನೀರಿನ ಮಟ್ಟ ಏರಿಕೆ

ಕೊಡಗು ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಕಾವೇರಿ ನೀರಿನ ಮಟ್ಟ…

10 hours ago

ಸರಿಯಾದ ಆಹಾರ ಪದ್ಧತಿಯೇ ರೋಗಮುಕ್ತ ಜೀವನದ ಮೂಲ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ ಅನ್ನಬ್ರಹ್ಮ ಚಾತುರ್ಮಾಸ್ಯ ಧರ್ಮಸಭೆಯಲ್ಲಿ ಜಗದ್ಗುರು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು…

21 hours ago

ಹವಾಮಾನ ವರದಿ | 30-07-2026 | ಕರ್ನಾಟಕದಲ್ಲಿ ಇನ್ನೆರಡು ದಿನ ಉತ್ತಮ ಮಳೆ

ಮಧ್ಯಪ್ರದೇಶದಲ್ಲಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು…

1 day ago