Advertisement
ರಾಷ್ಟ್ರೀಯ

ದೆಹಲಿ ಪೊಲೀಸ್ ಕಮಿಷನರ್ ಆಗಿ ಶ್ರೀವಾತ್ಸವ್ ನೇಮಕ

Share

ನವದೆಹಲಿ: ಸಿಎಎ ದಂಗೆಯಿಂದಾಗಿ ರಾಜಧಾನಿ ನವದೆಹಲಿ ಅಕ್ಷರಶ: ಹೊತ್ತಿ ಉರಿಯುತ್ತಿದೆ. ಸಿಎಎ ಪರ ಹಾಗೂ ವಿರೋಧಿ ಗುಂಪುಗಳು ನಡೆಸಿರುವ ಗಲಭೆಯಿಂದ ದೆಹಲಿ ಜನತೆ ತತ್ತರಿಸಿ ಹೋಗಿದ್ದಾರೆ. ದಂಗೆಕೋರರ ದಾಳಿಗೆ ಇದುವರೆಗೂ 38 ಜೀವಗಳು ಬಲಿಯಾಗಿವೆ.

ಹಗಲಿರುಳು ಶ್ರಮಿಸುತ್ತಿರುವ  ದೆಹಲಿ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸುವಲ್ಲಿ ಬಹುತೇಕ ಯಶಸ್ವಿಯಾಗಿದ್ದಾರೆ. ಈ ಮಧ್ಯೆ ದೆಹಲಿ ಪೊಲೀಸ್ ಕಮಿಷನರ್ ಅಮುಲ್ಯಾ ಪಟ್ನಾಯಕ್ ಫೆ.29ರಂದು ಸೇವೆಯಿಂದ ನಿವೃತ್ತಿ ಹೊಂದಲಿದ್ದು, ಅವರ ಜಾಗಕ್ಕೆ ಕಾನೂನು ಮತ್ತು ಸುವ್ಯವಸ್ಥೆ ಕಮಿಷನರ್ ಎಸ್. ಎನ್. ಶ್ರೀವಾತ್ಸವ್ ಅವರನ್ನು ದೆಹಲಿಯ ನೂತನ ಪೊಲೀಸ್ ಕಮಿಷನರ್ ಆಗಿ ನೇಮಿಸಲಾಗಿದೆ.

ಕೇಂದ್ರ ಗೃಹ ಇಲಾಖೆ, ಎಸ್.ಎನ್. ಶ್ರೀವಾತ್ಸವ್ ನಾಳೆಯಿಂದಲೇ ದೆಹಲಿ ಪೊಲೀಸ್ ಕಮಿಷನರ್ ಆಗಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಸ್ಪಷ್ಟಪಡಿಸಿದೆ.

ಎಸ್​ಎನ್​ ಶ್ರೀವಾಸ್ತವ್​ ಅವರು 1985ರ ಅರುಣಾಚಲ್​ ಪ್ರದೇಶ-ಗೋವಾ-ಮಿಜೋರಾಂನ ಬ್ಯಾಚ್​ಗಳ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ಕೇಂದ್ರಾಡಳಿತ ಪ್ರದೇಶದ ಕೇಡರ್​ ಅಧಿಕಾರಿಯಾಗಿಯೂ ಸೇವ ಸಲ್ಲಿಸಿದ್ದಾರೆ. ಸಿಪಿಆರ್​ಎಫ್​ನಲ್ಲಿ ಕಾರ್ಯ ನಿರ್ವಹಿಸಿರುವ ಅನುಭವವಿರುವ ಇವರು ದೆಹಲಿಯಲ್ಲಿ ಅನೇಕ ಪೊಲೀಸ್​ ಯುನಿಟ್​ಗಳ ಜತೆ ಕಾರ್ಯಾಚರಣೆ ಮಾಡಿದ್ದಾರೆ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎಲೆಯ ಫೋಟೋ ತೆಗೆದರೆ AI ಕೀಟ ಯಾವುದೆಂದು ಹೇಳುತ್ತದೆ…! – 73 ಬೆಳೆಗಳ ಮೇಲೆ ಭಾರತದ ಹೊಸ ಕೃಷಿ ಕಣ್ಗಾವಲು

ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…

2 hours ago

ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…

12 hours ago

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?

ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…

17 hours ago

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

1 day ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

1 day ago