ಸುಳ್ಯ: ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಸಮಿತಿ ಕರೆ ನೀಡಿದ್ದ ದೆಹಲಿ ಹತ್ಯಾಕಾಂಡ ವಿರೋಧಿಸಿ ಭಿತ್ತಿ ಪ್ರದರ್ಶನ ಸುಳ್ಯ ತಾಲೂಕಿನ ಇಪ್ಪತ್ತಕ್ಕೂ ಮಿಕ್ಕ ಯುನಿಟ್ ಕೇಂದ್ರಗಳಲ್ಲಿ ಯಶಸ್ವಿಯಾಗಿ ನಡೆಯಿತು.
ಈ ವಿಷಯದಲ್ಲಿ ಕೇಂದ್ರ ಸರಕಾರ ಮೌನ ಮುರಿದು ತಪ್ಪಿತಸ್ಥರಿಗೆ ತಕ್ಕ ಶಿಕ್ಷೆ ನೀಡುವವರೆಗೂ ಎಸ್ಸೆಸ್ಸೆಫ್ ಈ ರೀತಿ ಪ್ರತಿಭಟನೆಗಳನ್ನು ಮುಂದುವರಿಸುತ್ತದೆ ಎಂದು ಎಸ್ಸೆಸ್ಸೆಫ್ ಸುಳ್ಯ ಡಿವಿಷನ್ ಅಧ್ಯಕ್ಷರಾದ ಜಿ.ಕೆ ಇಬ್ರಾಹೀಂ ಅಂಜದಿ ಮಾಧ್ಯಮಗಳಿಗೆ ತಿಳಿಸಿದರು
https://youtu.be/_3oJulDTrjI?si=aPComSJYcu2B1sEJ
https://youtu.be/Ib0MXjaQy6I?si=OmzjryKVT7d-aHdZ
ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.
''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…