ಸುಳ್ಯ: ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಸಮಿತಿ ಕರೆ ನೀಡಿದ್ದ ದೆಹಲಿ ಹತ್ಯಾಕಾಂಡ ವಿರೋಧಿಸಿ ಭಿತ್ತಿ ಪ್ರದರ್ಶನ ಸುಳ್ಯ ತಾಲೂಕಿನ ಇಪ್ಪತ್ತಕ್ಕೂ ಮಿಕ್ಕ ಯುನಿಟ್ ಕೇಂದ್ರಗಳಲ್ಲಿ ಯಶಸ್ವಿಯಾಗಿ ನಡೆಯಿತು.
ಈ ವಿಷಯದಲ್ಲಿ ಕೇಂದ್ರ ಸರಕಾರ ಮೌನ ಮುರಿದು ತಪ್ಪಿತಸ್ಥರಿಗೆ ತಕ್ಕ ಶಿಕ್ಷೆ ನೀಡುವವರೆಗೂ ಎಸ್ಸೆಸ್ಸೆಫ್ ಈ ರೀತಿ ಪ್ರತಿಭಟನೆಗಳನ್ನು ಮುಂದುವರಿಸುತ್ತದೆ ಎಂದು ಎಸ್ಸೆಸ್ಸೆಫ್ ಸುಳ್ಯ ಡಿವಿಷನ್ ಅಧ್ಯಕ್ಷರಾದ ಜಿ.ಕೆ ಇಬ್ರಾಹೀಂ ಅಂಜದಿ ಮಾಧ್ಯಮಗಳಿಗೆ ತಿಳಿಸಿದರು
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…