ಸಾಂಸ್ಕೃತಿಕ

ದೇಲಂಪಾಡಿಯಲ್ಲಿ ತಾಳಮದ್ದಳೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ದೇಲಂಪಾಡಿಯ ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾ ಸಂಘದ ಕೀರಿಕ್ಕಾಡು ಸ್ಮಾರಕ ಯಕ್ಷಗಾನ ಸಾಂಸ್ಕೃತಿಕ ಅಧ್ಯಯನ ಕೇಂದ್ರದಲ್ಲಿ ವಿಷ್ಣುಶರಣ ಬನಾರಿ ಅವರ ವತಿಯಿಂದ ವಿಶೇಷ ಯಕ್ಷಗಾನ ತಾಳಮದ್ದಳೆ ಕಲಾಸೇವೆಯು ಶ್ರೀ ಗೋಪಾಲಕೃಷ್ಣ ದೇವರ ಪೂಜೆಯೊಂದಿಗೆ ನೆರವೇರಿತು.

Advertisement

ಕೀರಿಕ್ಕಾಡು ವನಮಾಲ ಕೇಶವ ಭಟ್ಟರ ಹಿರಿತನದಲ್ಲಿ ಜರಗಿದ “ದಾನಶೂರ ಕರ್ಣ” ಯಕ್ಷಗಾನ ತಾಳಮದ್ದಳೆಯ ಕಾರ್ಯಕ್ರಮದಲ್ಲಿ ಸರೋಜಿನಿ ಬನಾರಿ ಅವರು ಸ್ವಾಗತಿಸಿದರು. ಭಾಗವತರಾಗಿ ವಿಶ್ವವಿನೋದ ಬನಾರಿ, ಮೋಹನ ಮೆಣಸಿನಕಾನ, ನಿತೀಶ್ ಕುಮಾರ್ ಎಂಕಣ್ಣಮೂಲೆ ಕಾಣಿಸಿಕೊಂಡರು. ಚೆಂಡೆಮದ್ದಳೆ ವಾದನದಲ್ಲಿ ಕಲ್ಲಡ್ಕ ಶಿವರಾಮ ಕಲ್ಲೂರಾಯ, ಮಂಡೆಕ್ಕೋಲು ಅಪ್ಪಯ್ಯ ಮಣಿಯಾಣಿ, ನಾರಾಯಣ ಪಾಟಾಳಿ ಮಯ್ಯಾಳ, ಸದಾನಂದ ಮಯ್ಯಾಳ, ವಿಷ್ಣುಶರಣ ಬನಾರಿ ಭಾಗವಹಿಸಿದರು. ರಾಮನಾಯ್ಕ ದೇಲಂಪಾಡಿ ಅವರು ಚಕ್ರತಾಳ ನುಡಿಸಿದರು.
ಅರ್ಥಧಾರಿಗಳಾಗಿ ಕೀರಿಕ್ಕಾಡು ಗಣೇಶ ಶರ್ಮ ಸಿದ್ಧಕಟ್ಟೆ (ಕರ್ಣ), ನಾರಾಯಣ ದೇಲಂಪಾಡಿ (ಅರ್ಜುನ 1ನೇ ಭಾಗ), ಎ.ಜಿ ಮುದಿಯಾರು (ಅರ್ಜುನ 2ನೇ ಭಾಗ), ಕಲ್ಲಡ್ಕ ಗುತ್ತು ರಾಮಯ್ಯ ರೈ (ಶ್ರೀಕೃಷ್ಣ 1ನೇ ಭಾಗ), ರಾಮಣ್ಣ ಮಾಸ್ತರ್ ದೇಲಂಪಾಡಿ (ಶ್ರೀಕೃಷ್ಣ 2ನೇ ಭಾಗ), ಯಂ ರಮಾನಂದ ರೈ ದೇಲಂಪಾಡಿ (ಶಲ್ಯ), ವಿಕೇಶ್ ರೈ ಶೇಣಿ (ಅಶ್ವಸೇನ), ಬಿ.ಯಚ್.ವೆಂಕಪ್ಪ ಗೌಡ (ವೃದ್ಧ ಬ್ರಾಹ್ಮಣ) ಪಾತ್ರಧಾರಿಗಳಾಗಿ ಜನಮನವನ್ನು ರಂಜಿಸಿದರು.

ದಿವ್ಯಾನಂದ ಪೆಂರ್ದಲಪದವು ಅವರು ವಂದನಾರ್ಪಣೆ ಸಲ್ಲಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭೂಮಿಗೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ

ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ಆಕ್ಸಿಯಮ್-4 ಮಿಷನ್‌ನ ನಾಲ್ವರು ಗಗನಯಾತ್ರಿಗಳನ್ನು ಒಳಗೊಂಡ…

1 hour ago

ಮಂತ್ರಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ ಗೃಹಗಳ ವ್ಯವಸ್ಥೆಗೆ ಕ್ರಮ

ರಾಜ್ಯದಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಮಂತ್ರಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ…

1 hour ago

ಹೃದಯಾಘಾತದಿಂದ ಸಾವುಗಳ ಸಂಖ್ಯೆ ಹೆಚ್ಚಾಗಿಲ್ಲ | ಯಾವುದೇ ಆತಂಕ ಬೇಡ – ಸಚಿವ ಶರಣಪ್ರಕಾಶ್ ಪಾಟೀಲ್

ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು…

1 hour ago

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆ | ತುಂಬಿ ಹರಿಯುತ್ತಿರುವ ನದಿಗಳು

ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದ…

1 hour ago

ವ್ಯಾಪಾರದಲ್ಲಿ ಈ ರಾಶಿಯವರಿಗೆ ಗಳಿಕೆಯ ಬದಲು ಖರ್ಚು ಹೆಚ್ಚಾಗುವ ಸೂಚನೆ

ವ್ಯಾಪಾರದ ಯಶಸ್ಸು ಒಂದು ಕಾಲದಿಂದ ಇನ್ನೊಂದು ಕಾಲಕ್ಕೆ ಬದಲಾಗುತ್ತದೆ, ಮತ್ತು ಜ್ಯೋತಿಷ್ಯ ಶಾಸ್ತ್ರದ…

15 hours ago