Advertisement
ಸಾಂಸ್ಕೃತಿಕ

ದೇಲಂಪಾಡಿಯಲ್ಲಿ ತಾಳಮದ್ದಳೆ

Share

ಸುಳ್ಯ: ದೇಲಂಪಾಡಿಯ ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾ ಸಂಘದ ಕೀರಿಕ್ಕಾಡು ಸ್ಮಾರಕ ಯಕ್ಷಗಾನ ಸಾಂಸ್ಕೃತಿಕ ಅಧ್ಯಯನ ಕೇಂದ್ರದಲ್ಲಿ ವಿಷ್ಣುಶರಣ ಬನಾರಿ ಅವರ ವತಿಯಿಂದ ವಿಶೇಷ ಯಕ್ಷಗಾನ ತಾಳಮದ್ದಳೆ ಕಲಾಸೇವೆಯು ಶ್ರೀ ಗೋಪಾಲಕೃಷ್ಣ ದೇವರ ಪೂಜೆಯೊಂದಿಗೆ ನೆರವೇರಿತು.

Advertisement
Advertisement

ಕೀರಿಕ್ಕಾಡು ವನಮಾಲ ಕೇಶವ ಭಟ್ಟರ ಹಿರಿತನದಲ್ಲಿ ಜರಗಿದ “ದಾನಶೂರ ಕರ್ಣ” ಯಕ್ಷಗಾನ ತಾಳಮದ್ದಳೆಯ ಕಾರ್ಯಕ್ರಮದಲ್ಲಿ ಸರೋಜಿನಿ ಬನಾರಿ ಅವರು ಸ್ವಾಗತಿಸಿದರು. ಭಾಗವತರಾಗಿ ವಿಶ್ವವಿನೋದ ಬನಾರಿ, ಮೋಹನ ಮೆಣಸಿನಕಾನ, ನಿತೀಶ್ ಕುಮಾರ್ ಎಂಕಣ್ಣಮೂಲೆ ಕಾಣಿಸಿಕೊಂಡರು. ಚೆಂಡೆಮದ್ದಳೆ ವಾದನದಲ್ಲಿ ಕಲ್ಲಡ್ಕ ಶಿವರಾಮ ಕಲ್ಲೂರಾಯ, ಮಂಡೆಕ್ಕೋಲು ಅಪ್ಪಯ್ಯ ಮಣಿಯಾಣಿ, ನಾರಾಯಣ ಪಾಟಾಳಿ ಮಯ್ಯಾಳ, ಸದಾನಂದ ಮಯ್ಯಾಳ, ವಿಷ್ಣುಶರಣ ಬನಾರಿ ಭಾಗವಹಿಸಿದರು. ರಾಮನಾಯ್ಕ ದೇಲಂಪಾಡಿ ಅವರು ಚಕ್ರತಾಳ ನುಡಿಸಿದರು.
ಅರ್ಥಧಾರಿಗಳಾಗಿ ಕೀರಿಕ್ಕಾಡು ಗಣೇಶ ಶರ್ಮ ಸಿದ್ಧಕಟ್ಟೆ (ಕರ್ಣ), ನಾರಾಯಣ ದೇಲಂಪಾಡಿ (ಅರ್ಜುನ 1ನೇ ಭಾಗ), ಎ.ಜಿ ಮುದಿಯಾರು (ಅರ್ಜುನ 2ನೇ ಭಾಗ), ಕಲ್ಲಡ್ಕ ಗುತ್ತು ರಾಮಯ್ಯ ರೈ (ಶ್ರೀಕೃಷ್ಣ 1ನೇ ಭಾಗ), ರಾಮಣ್ಣ ಮಾಸ್ತರ್ ದೇಲಂಪಾಡಿ (ಶ್ರೀಕೃಷ್ಣ 2ನೇ ಭಾಗ), ಯಂ ರಮಾನಂದ ರೈ ದೇಲಂಪಾಡಿ (ಶಲ್ಯ), ವಿಕೇಶ್ ರೈ ಶೇಣಿ (ಅಶ್ವಸೇನ), ಬಿ.ಯಚ್.ವೆಂಕಪ್ಪ ಗೌಡ (ವೃದ್ಧ ಬ್ರಾಹ್ಮಣ) ಪಾತ್ರಧಾರಿಗಳಾಗಿ ಜನಮನವನ್ನು ರಂಜಿಸಿದರು.

ದಿವ್ಯಾನಂದ ಪೆಂರ್ದಲಪದವು ಅವರು ವಂದನಾರ್ಪಣೆ ಸಲ್ಲಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…

49 minutes ago

ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ

ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…

60 minutes ago

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

22 hours ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

2 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

2 days ago