Advertisement
ಸಾಂಸ್ಕೃತಿಕ

ದೇಲಂಪಾಡಿಯಲ್ಲಿ ತಾಳಮದ್ದಳೆ

Share

ಸುಳ್ಯ: ದೇಲಂಪಾಡಿಯ ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾ ಸಂಘದ ಕೀರಿಕ್ಕಾಡು ಸ್ಮಾರಕ ಯಕ್ಷಗಾನ ಸಾಂಸ್ಕೃತಿಕ ಅಧ್ಯಯನ ಕೇಂದ್ರದಲ್ಲಿ ವಿಷ್ಣುಶರಣ ಬನಾರಿ ಅವರ ವತಿಯಿಂದ ವಿಶೇಷ ಯಕ್ಷಗಾನ ತಾಳಮದ್ದಳೆ ಕಲಾಸೇವೆಯು ಶ್ರೀ ಗೋಪಾಲಕೃಷ್ಣ ದೇವರ ಪೂಜೆಯೊಂದಿಗೆ ನೆರವೇರಿತು.

ಕೀರಿಕ್ಕಾಡು ವನಮಾಲ ಕೇಶವ ಭಟ್ಟರ ಹಿರಿತನದಲ್ಲಿ ಜರಗಿದ “ದಾನಶೂರ ಕರ್ಣ” ಯಕ್ಷಗಾನ ತಾಳಮದ್ದಳೆಯ ಕಾರ್ಯಕ್ರಮದಲ್ಲಿ ಸರೋಜಿನಿ ಬನಾರಿ ಅವರು ಸ್ವಾಗತಿಸಿದರು. ಭಾಗವತರಾಗಿ ವಿಶ್ವವಿನೋದ ಬನಾರಿ, ಮೋಹನ ಮೆಣಸಿನಕಾನ, ನಿತೀಶ್ ಕುಮಾರ್ ಎಂಕಣ್ಣಮೂಲೆ ಕಾಣಿಸಿಕೊಂಡರು. ಚೆಂಡೆಮದ್ದಳೆ ವಾದನದಲ್ಲಿ ಕಲ್ಲಡ್ಕ ಶಿವರಾಮ ಕಲ್ಲೂರಾಯ, ಮಂಡೆಕ್ಕೋಲು ಅಪ್ಪಯ್ಯ ಮಣಿಯಾಣಿ, ನಾರಾಯಣ ಪಾಟಾಳಿ ಮಯ್ಯಾಳ, ಸದಾನಂದ ಮಯ್ಯಾಳ, ವಿಷ್ಣುಶರಣ ಬನಾರಿ ಭಾಗವಹಿಸಿದರು. ರಾಮನಾಯ್ಕ ದೇಲಂಪಾಡಿ ಅವರು ಚಕ್ರತಾಳ ನುಡಿಸಿದರು.
ಅರ್ಥಧಾರಿಗಳಾಗಿ ಕೀರಿಕ್ಕಾಡು ಗಣೇಶ ಶರ್ಮ ಸಿದ್ಧಕಟ್ಟೆ (ಕರ್ಣ), ನಾರಾಯಣ ದೇಲಂಪಾಡಿ (ಅರ್ಜುನ 1ನೇ ಭಾಗ), ಎ.ಜಿ ಮುದಿಯಾರು (ಅರ್ಜುನ 2ನೇ ಭಾಗ), ಕಲ್ಲಡ್ಕ ಗುತ್ತು ರಾಮಯ್ಯ ರೈ (ಶ್ರೀಕೃಷ್ಣ 1ನೇ ಭಾಗ), ರಾಮಣ್ಣ ಮಾಸ್ತರ್ ದೇಲಂಪಾಡಿ (ಶ್ರೀಕೃಷ್ಣ 2ನೇ ಭಾಗ), ಯಂ ರಮಾನಂದ ರೈ ದೇಲಂಪಾಡಿ (ಶಲ್ಯ), ವಿಕೇಶ್ ರೈ ಶೇಣಿ (ಅಶ್ವಸೇನ), ಬಿ.ಯಚ್.ವೆಂಕಪ್ಪ ಗೌಡ (ವೃದ್ಧ ಬ್ರಾಹ್ಮಣ) ಪಾತ್ರಧಾರಿಗಳಾಗಿ ಜನಮನವನ್ನು ರಂಜಿಸಿದರು.

ದಿವ್ಯಾನಂದ ಪೆಂರ್ದಲಪದವು ಅವರು ವಂದನಾರ್ಪಣೆ ಸಲ್ಲಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

21 hours ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

2 days ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

3 days ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

3 days ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

3 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

3 days ago