ಎಲಿಮಲೆ: ದೇವಚಳ್ಳ ಗ್ರಾಮ ಪಂಚಾಯತ್ ಗ್ರಂಥಾಲಯಕ್ಕೆ ಬೆಳ್ತಂಗಡಿ ತಾಲೂಕು ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಸಹಾಯಕ ನಿರ್ದೇಶಕ ಕುಸುಮಾಧರ ಬಿ. ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಾಯ ನಿರ್ದೇಶಕ ಹೆಚ್. ಎಂ ಪಾಟೀಲ್ , ಕೆ. ಜಿ ಲಕ್ಷಣ್ ಶೆಟ್ಟಿ ಮೊದಲಾದವರು ಭೇಟಿ ನೀಡಿದರು. ಗ್ರಾಮ ಪಂಚಾಯತ್ ಚಟುವಟಿಕೆ ಹಾಗೂ ಗ್ರಂಥಾಲಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಇನ್ನಷ್ಟು ಪುಸ್ತಕ ಖರೀದಿಗೆ ಸಲಹೆ ನೀಡಿದರು.
ಈ ಸಂದರ್ಭ ಗ್ರಾಪಂ ಕಾರ್ಯದರ್ಶಿ ಗುರುಪ್ರಸಾದ್, ಗ್ರಾಪಂ ಸದಸ್ಯ ಪುಷ್ಪಾಕರ ಮಾವಿನಕಟ್ಟೆ, ಪಂಚಾಯತ್ ಸಿಬಂದಿ ಶಿವರಾಮ್, ಗ್ರಂಥಾಲಯ ಮೇಲ್ವಿಚಾರಕಿ ಸಾವಿತ್ರಿರಾಂ ಕಣೆಮರಡ್ಕ ಉಪಸ್ಥಿತರಿದ್ದರು.
ಮುಂಗಾರು ದುರ್ಬಲಗೊಂಡಿದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ಚಟುವಟಿಕೆಗಳು ಉಂಟಾದರೆ ಮಾತ್ರ ಮುಂಗಾರು ಸ್ವಲ್ಪ…
ರಾಜ್ಯದಲ್ಲಿ ಕೊರೋನ ವಿಚಾರದಲ್ಲಿ ಹೆಚ್ಚಿನ ಬದಲಾವಣೆ ಏನೂ ಇಲ್ಲ ಎಂದು ಆರೋಗ್ಯ ಸಚಿವ…
ದಕ್ಷಿಣ ಕನ್ನಡ, ಕೊಡಗು ಮೊದಲಾದ ಭಾಗದಲ್ಲಿ ಮಳೆಗೆ ಭೂಕುಸಿತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಪಶ್ಚಿಮಘಟ್ಟದ…
ರಾಜ್ಯದ ಹಲವೆಡೆ ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ…
2025ರ ಜೂನ್ 7 ರಿಂದ ಮಂಗಳ ಗ್ರಹವು ಸಿಂಹ ರಾಶಿಗೆ ಪ್ರವೇಶ ಮಾಡಲಿರುವುದು…
ಹೆಚ್ಚಿನ ವಿವರಗಳನ್ನು ಪಡೆಯಲು ಜ್ಯೋತಿಷ್ಯರೊಂದಿಗೆ ಸಂಪರ್ಕಿಸಬಹುದು. 9535156490