ಎಲಿಮಲೆ: ದೇವಚಳ್ಳ ಗ್ರಾಮ ಪಂಚಾಯತ್ ಗ್ರಂಥಾಲಯಕ್ಕೆ ಬೆಳ್ತಂಗಡಿ ತಾಲೂಕು ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಸಹಾಯಕ ನಿರ್ದೇಶಕ ಕುಸುಮಾಧರ ಬಿ. ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಾಯ ನಿರ್ದೇಶಕ ಹೆಚ್. ಎಂ ಪಾಟೀಲ್ , ಕೆ. ಜಿ ಲಕ್ಷಣ್ ಶೆಟ್ಟಿ ಮೊದಲಾದವರು ಭೇಟಿ ನೀಡಿದರು. ಗ್ರಾಮ ಪಂಚಾಯತ್ ಚಟುವಟಿಕೆ ಹಾಗೂ ಗ್ರಂಥಾಲಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಇನ್ನಷ್ಟು ಪುಸ್ತಕ ಖರೀದಿಗೆ ಸಲಹೆ ನೀಡಿದರು.
ಈ ಸಂದರ್ಭ ಗ್ರಾಪಂ ಕಾರ್ಯದರ್ಶಿ ಗುರುಪ್ರಸಾದ್, ಗ್ರಾಪಂ ಸದಸ್ಯ ಪುಷ್ಪಾಕರ ಮಾವಿನಕಟ್ಟೆ, ಪಂಚಾಯತ್ ಸಿಬಂದಿ ಶಿವರಾಮ್, ಗ್ರಂಥಾಲಯ ಮೇಲ್ವಿಚಾರಕಿ ಸಾವಿತ್ರಿರಾಂ ಕಣೆಮರಡ್ಕ ಉಪಸ್ಥಿತರಿದ್ದರು.
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…
ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…