ಎಲಿಮಲೆ: ದೇವಚಳ್ಳ ಗ್ರಾಮ ಪಂಚಾಯತ್ ಗ್ರಂಥಾಲಯಕ್ಕೆ ಬೆಳ್ತಂಗಡಿ ತಾಲೂಕು ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಸಹಾಯಕ ನಿರ್ದೇಶಕ ಕುಸುಮಾಧರ ಬಿ. ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಾಯ ನಿರ್ದೇಶಕ ಹೆಚ್. ಎಂ ಪಾಟೀಲ್ , ಕೆ. ಜಿ ಲಕ್ಷಣ್ ಶೆಟ್ಟಿ ಮೊದಲಾದವರು ಭೇಟಿ ನೀಡಿದರು. ಗ್ರಾಮ ಪಂಚಾಯತ್ ಚಟುವಟಿಕೆ ಹಾಗೂ ಗ್ರಂಥಾಲಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಇನ್ನಷ್ಟು ಪುಸ್ತಕ ಖರೀದಿಗೆ ಸಲಹೆ ನೀಡಿದರು.
ಈ ಸಂದರ್ಭ ಗ್ರಾಪಂ ಕಾರ್ಯದರ್ಶಿ ಗುರುಪ್ರಸಾದ್, ಗ್ರಾಪಂ ಸದಸ್ಯ ಪುಷ್ಪಾಕರ ಮಾವಿನಕಟ್ಟೆ, ಪಂಚಾಯತ್ ಸಿಬಂದಿ ಶಿವರಾಮ್, ಗ್ರಂಥಾಲಯ ಮೇಲ್ವಿಚಾರಕಿ ಸಾವಿತ್ರಿರಾಂ ಕಣೆಮರಡ್ಕ ಉಪಸ್ಥಿತರಿದ್ದರು.
ಭಾರತದಲ್ಲಿ(India) ಉರಿ ಬಿಸಿಲಿನ ತಾಪ(Heat) ಏರುತ್ತಿದ್ದರೆ ತಾಂಜಾನಿಯಾದಲ್ಲಿ (Tanzania) ಕಳೆದ ವಾರದಿಂದ ಭಾರೀ…
ಮಳೆ ಬರುವ ಕುರುಹೇ ಇಲ್ಲ. ಎಲ್ಲೆಲ್ಲೂ ಬಿಸಿಗಾಳಿಯ ಅಬ್ಬರ, ನೆತ್ತಿ ಸುಡುವ ಸೂರ್ಯ. ರಾಜ್ಯಾದ್ಯಂತ…
ತಾಪಮಾನ ಏರಿಕೆಯಿಂದ ಹಲವು ಕಡೆ ಸಮಸ್ಯೆಯಾಗುತ್ತಿದೆ. ಕೃಷಿ ನಷ್ಟದ ಜೊತೆಗೆ ಗ್ರಾಮೀಣ ಭಾಗದಲ್ಲಿ…
ಮಳೆಗಾಗಿ ಪುತ್ತೂರಿನ ಶ್ರೀಮಹಾಲಿಂಗೇಶ್ವರ ದೇವಳದಲ್ಲಿ ಪರ್ಜನ್ಯ ಜಪ ನೆರವೇರಿತು.
ರಾಜಕಾರಣದಲ್ಲಿ ನೈತಿಕ ಮೌಲ್ಯ ತುಂಬಬೇಕಾದ್ದು ಏಕೆ ? ಸಮಾಜದಲ್ಲಿ ಸಾಮರಸ್ಯ ಮೂಡಲು ಏನು…
ಮಳೆಗಾಗಿ ಸಾಮೂಹಿಕ ಪ್ರಾರ್ಥನೆ, ವಿಶೇಷ ಪೂಜೆ ನಡೆಯಲಿದೆ.