ಎಲಿಮಲೆ: ದೇವಚಳ್ಳ ಗ್ರಾಮ ಪಂಚಾಯತ್ ಗ್ರಂಥಾಲಯಕ್ಕೆ ಬೆಳ್ತಂಗಡಿ ತಾಲೂಕು ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಸಹಾಯಕ ನಿರ್ದೇಶಕ ಕುಸುಮಾಧರ ಬಿ. ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಾಯ ನಿರ್ದೇಶಕ ಹೆಚ್. ಎಂ ಪಾಟೀಲ್ , ಕೆ. ಜಿ ಲಕ್ಷಣ್ ಶೆಟ್ಟಿ ಮೊದಲಾದವರು ಭೇಟಿ ನೀಡಿದರು. ಗ್ರಾಮ ಪಂಚಾಯತ್ ಚಟುವಟಿಕೆ ಹಾಗೂ ಗ್ರಂಥಾಲಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಇನ್ನಷ್ಟು ಪುಸ್ತಕ ಖರೀದಿಗೆ ಸಲಹೆ ನೀಡಿದರು.
ಈ ಸಂದರ್ಭ ಗ್ರಾಪಂ ಕಾರ್ಯದರ್ಶಿ ಗುರುಪ್ರಸಾದ್, ಗ್ರಾಪಂ ಸದಸ್ಯ ಪುಷ್ಪಾಕರ ಮಾವಿನಕಟ್ಟೆ, ಪಂಚಾಯತ್ ಸಿಬಂದಿ ಶಿವರಾಮ್, ಗ್ರಂಥಾಲಯ ಮೇಲ್ವಿಚಾರಕಿ ಸಾವಿತ್ರಿರಾಂ ಕಣೆಮರಡ್ಕ ಉಪಸ್ಥಿತರಿದ್ದರು.
ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…
"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…
ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…
ಈ ವಾರದ ಚಿಂತನೆ - "ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ"