ಎಲಿಮಲೆ: ದೇವಚಳ್ಳ ಗ್ರಾಮ ಪಂಚಾಯತ್ ಗ್ರಂಥಾಲಯಕ್ಕೆ ಬೆಳ್ತಂಗಡಿ ತಾಲೂಕು ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಸಹಾಯಕ ನಿರ್ದೇಶಕ ಕುಸುಮಾಧರ ಬಿ. ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಾಯ ನಿರ್ದೇಶಕ ಹೆಚ್. ಎಂ ಪಾಟೀಲ್ , ಕೆ. ಜಿ ಲಕ್ಷಣ್ ಶೆಟ್ಟಿ ಮೊದಲಾದವರು ಭೇಟಿ ನೀಡಿದರು. ಗ್ರಾಮ ಪಂಚಾಯತ್ ಚಟುವಟಿಕೆ ಹಾಗೂ ಗ್ರಂಥಾಲಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಇನ್ನಷ್ಟು ಪುಸ್ತಕ ಖರೀದಿಗೆ ಸಲಹೆ ನೀಡಿದರು.
ಈ ಸಂದರ್ಭ ಗ್ರಾಪಂ ಕಾರ್ಯದರ್ಶಿ ಗುರುಪ್ರಸಾದ್, ಗ್ರಾಪಂ ಸದಸ್ಯ ಪುಷ್ಪಾಕರ ಮಾವಿನಕಟ್ಟೆ, ಪಂಚಾಯತ್ ಸಿಬಂದಿ ಶಿವರಾಮ್, ಗ್ರಂಥಾಲಯ ಮೇಲ್ವಿಚಾರಕಿ ಸಾವಿತ್ರಿರಾಂ ಕಣೆಮರಡ್ಕ ಉಪಸ್ಥಿತರಿದ್ದರು.
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…