ದೇವಚಳ್ಳ ಗ್ರಾಪಂ : ಪ್ರಾಕೃತಿಕ ವಿಕೋಪ ಮುಂಜಾಗ್ರತಾ ಸಭೆ

May 17, 2019
2:30 PM

ಎಲಿಮಲೆ: ದೇವಚಳ್ಳ ಗ್ರಾಮ ಪಂಚಾಯತ್ ನಲ್ಲಿ  ಪ್ರಾಕೃತಿಕ ವಿಕೋಪ  ಮುಂಜಾಗ್ರತಾ ಕ್ರಮದ ಬಗ್ಗೆ ಸಭೆ ಶುಕ್ರವಾರ ನಡೆಯಿತು. ಈ ಸಂದರ್ಭ ಗ್ರಾಮದಲ್ಲಿ ಪ್ರಾಕೃತಿಕ ವಿಕೋಪ ಮುಂಜಾಗ್ರತೆಗೆ ಕೈಗೊಳ್ಳಬಹುದಾದ ಮುನ್ನಚ್ಚರಿಕೆಯ ಬಗ್ಗೆ ಚರ್ಚೆ ನಡೆಸಲಾಯಿತು.

Advertisement

ಈ ಸಂದರ್ಭ  ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಮುಂಡೋಡಿ , ಗ್ರಾಮ ಪಂಚಾಯತ್ ಪಿಡಿಒ ಕಾವ್ಯ ಸಿ ಎನ್ , ಕಾರ್ಯದರ್ಶಿ ಗುರುಪ್ರಸಾದ್ ,ನೋಡಲ್ ಅಧಿಕಾರಿ ಗೋಪಾಲ ,ಗ್ರಾಪಂ ಸದಸ್ಯರುಗಳಾದ ಕೃಷ್ಣಯ್ಯ ಮೂಲೆತೋಟ, ಪುಷ್ಪಾಕರ ಮಾವಿನಕಟ್ಟೆ, ಮೋಹಿನಿ ಅಡ್ಡನಪಾರೆ , ಉಷಾ ದೇವ,  ಸರಸ್ವತಿ ತಳೂರು , ಉಪವಲಯ ಅರಣ್ಯ ಅಧಿಕಾರಿ ರವೀಂದ್ರ ಮತ್ತು ದೇವಚಳ್ಳ ಗ್ರಾಮ ವ್ಯಾಪ್ತಿಯ ಆರೋಗ್ಯ ಸಹಾಯಕಿ ಕುಸುಮ ಎಲ್ಲಾ ಶಾಲೆಯ ಶಿಕ್ಷಕ ವೃಂದ ಅಂಗನವಾಡಿ ಕಾರ್ಯಕರ್ತೆಯರು  ಸಂಘ ಸಂಸ್ಥೆಗಳ ಪ್ರಮುಖರು , ಗ್ರಾಮಸ್ಥರು ಉಪಸ್ಥಿತರಿದ್ದರು.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
January 28, 2026
3:48 PM
by: ಮಿರರ್‌ ಡೆಸ್ಕ್
ಸುಳ್ಯದಲ್ಲಿ 265 ಅರ್ಹ ರೈತರಿಗೆ ಕೃಷಿ ಸವಲತ್ತುಗಳ ವಿತರಣೆ
January 20, 2026
6:24 AM
by: ದ ರೂರಲ್ ಮಿರರ್.ಕಾಂ
ಜನವರಿ 23 ರಿಂದ ಕದ್ರಿ ಫಲಪುಷ್ಪ ಪ್ರದರ್ಶನ
January 3, 2026
9:25 PM
by: ದ ರೂರಲ್ ಮಿರರ್.ಕಾಂ
ಜ.4 : ಮುಕ್ಕೂರಿನಲ್ಲಿ ಕಾಳುಮೆಣಸು, ಕಾಫಿ ಗಿಡ ಕೃಷಿ ಮತ್ತು ನಿರ್ವಹಣೆ ಹಾಗೂ ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣ , ಮಣ್ಣಿನ ಪೋಷಕಾಂಶಗಳ ಬಗ್ಗೆ ಮಾಹಿತಿ ಕಾರ್ಯಾಗಾರ
December 28, 2025
11:26 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror