ದೇವಚಳ್ಳ ಗ್ರಾಪಂ : ಪ್ರಾಕೃತಿಕ ವಿಕೋಪ ಮುಂಜಾಗ್ರತಾ ಸಭೆ

May 17, 2019
2:30 PM

ಎಲಿಮಲೆ: ದೇವಚಳ್ಳ ಗ್ರಾಮ ಪಂಚಾಯತ್ ನಲ್ಲಿ  ಪ್ರಾಕೃತಿಕ ವಿಕೋಪ  ಮುಂಜಾಗ್ರತಾ ಕ್ರಮದ ಬಗ್ಗೆ ಸಭೆ ಶುಕ್ರವಾರ ನಡೆಯಿತು. ಈ ಸಂದರ್ಭ ಗ್ರಾಮದಲ್ಲಿ ಪ್ರಾಕೃತಿಕ ವಿಕೋಪ ಮುಂಜಾಗ್ರತೆಗೆ ಕೈಗೊಳ್ಳಬಹುದಾದ ಮುನ್ನಚ್ಚರಿಕೆಯ ಬಗ್ಗೆ ಚರ್ಚೆ ನಡೆಸಲಾಯಿತು.

Advertisement
Advertisement

ಈ ಸಂದರ್ಭ  ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಮುಂಡೋಡಿ , ಗ್ರಾಮ ಪಂಚಾಯತ್ ಪಿಡಿಒ ಕಾವ್ಯ ಸಿ ಎನ್ , ಕಾರ್ಯದರ್ಶಿ ಗುರುಪ್ರಸಾದ್ ,ನೋಡಲ್ ಅಧಿಕಾರಿ ಗೋಪಾಲ ,ಗ್ರಾಪಂ ಸದಸ್ಯರುಗಳಾದ ಕೃಷ್ಣಯ್ಯ ಮೂಲೆತೋಟ, ಪುಷ್ಪಾಕರ ಮಾವಿನಕಟ್ಟೆ, ಮೋಹಿನಿ ಅಡ್ಡನಪಾರೆ , ಉಷಾ ದೇವ,  ಸರಸ್ವತಿ ತಳೂರು , ಉಪವಲಯ ಅರಣ್ಯ ಅಧಿಕಾರಿ ರವೀಂದ್ರ ಮತ್ತು ದೇವಚಳ್ಳ ಗ್ರಾಮ ವ್ಯಾಪ್ತಿಯ ಆರೋಗ್ಯ ಸಹಾಯಕಿ ಕುಸುಮ ಎಲ್ಲಾ ಶಾಲೆಯ ಶಿಕ್ಷಕ ವೃಂದ ಅಂಗನವಾಡಿ ಕಾರ್ಯಕರ್ತೆಯರು  ಸಂಘ ಸಂಸ್ಥೆಗಳ ಪ್ರಮುಖರು , ಗ್ರಾಮಸ್ಥರು ಉಪಸ್ಥಿತರಿದ್ದರು.

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಹಿಳಾ ಗ್ರಾಮಸಭೆ | ರಾಷ್ಟೀಯ ಕೃಷಿ ವಿಕಾಸ ಯೋಜನೆ ಬಗ್ಗೆ ಮಾಹಿತಿ ನೀಡಿದ ವಿಜ್ಞಾನಿ
May 25, 2025
5:57 AM
by: The Rural Mirror ಸುದ್ದಿಜಾಲ
ಮರ್ಕಂಜ ಪ್ರಶಾಂತ್ ಕೆ ಅವರಿಗೆ ಕರ್ನಾಟಕ ಲಲಿತಕಲಾ ಅಕಾಡೆಮಿ 52 ನೇ ವಾರ್ಷಿಕ ಬಹುಮಾನ
May 25, 2025
5:48 AM
by: The Rural Mirror ಸುದ್ದಿಜಾಲ
ಸಂಪಾಜೆಯಲ್ಲಿ ಮಹಿಳಾ ಗ್ರಾಮಸಭೆ | ವಿವಿಧ ಮಾಹಿತಿ -ತರಬೇತಿ
May 22, 2025
10:48 PM
by: The Rural Mirror ಸುದ್ದಿಜಾಲ
ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನ ಮಾಡಿದ ಯುವಕ
May 3, 2025
6:28 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group