ಎಲಿಮಲೆ: ದೇವಚಳ್ಳ ಗ್ರಾಮ ಪಂಚಾಯತ್ ನಲ್ಲಿ ಪ್ರಾಕೃತಿಕ ವಿಕೋಪ ಮುಂಜಾಗ್ರತಾ ಕ್ರಮದ ಬಗ್ಗೆ ಸಭೆ ಶುಕ್ರವಾರ ನಡೆಯಿತು. ಈ ಸಂದರ್ಭ ಗ್ರಾಮದಲ್ಲಿ ಪ್ರಾಕೃತಿಕ ವಿಕೋಪ ಮುಂಜಾಗ್ರತೆಗೆ ಕೈಗೊಳ್ಳಬಹುದಾದ ಮುನ್ನಚ್ಚರಿಕೆಯ ಬಗ್ಗೆ ಚರ್ಚೆ ನಡೆಸಲಾಯಿತು.
ಈ ಸಂದರ್ಭ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಮುಂಡೋಡಿ , ಗ್ರಾಮ ಪಂಚಾಯತ್ ಪಿಡಿಒ ಕಾವ್ಯ ಸಿ ಎನ್ , ಕಾರ್ಯದರ್ಶಿ ಗುರುಪ್ರಸಾದ್ ,ನೋಡಲ್ ಅಧಿಕಾರಿ ಗೋಪಾಲ ,ಗ್ರಾಪಂ ಸದಸ್ಯರುಗಳಾದ ಕೃಷ್ಣಯ್ಯ ಮೂಲೆತೋಟ, ಪುಷ್ಪಾಕರ ಮಾವಿನಕಟ್ಟೆ, ಮೋಹಿನಿ ಅಡ್ಡನಪಾರೆ , ಉಷಾ ದೇವ, ಸರಸ್ವತಿ ತಳೂರು , ಉಪವಲಯ ಅರಣ್ಯ ಅಧಿಕಾರಿ ರವೀಂದ್ರ ಮತ್ತು ದೇವಚಳ್ಳ ಗ್ರಾಮ ವ್ಯಾಪ್ತಿಯ ಆರೋಗ್ಯ ಸಹಾಯಕಿ ಕುಸುಮ ಎಲ್ಲಾ ಶಾಲೆಯ ಶಿಕ್ಷಕ ವೃಂದ ಅಂಗನವಾಡಿ ಕಾರ್ಯಕರ್ತೆಯರು ಸಂಘ ಸಂಸ್ಥೆಗಳ ಪ್ರಮುಖರು , ಗ್ರಾಮಸ್ಥರು ಉಪಸ್ಥಿತರಿದ್ದರು.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…
ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…