ಎಲಿಮಲೆ: ದೇವಚಳ್ಳ ಗ್ರಾಮ ಪಂಚಾಯತ್ ನಲ್ಲಿ ಪ್ರಾಕೃತಿಕ ವಿಕೋಪ ಮುಂಜಾಗ್ರತಾ ಕ್ರಮದ ಬಗ್ಗೆ ಸಭೆ ಶುಕ್ರವಾರ ನಡೆಯಿತು. ಈ ಸಂದರ್ಭ ಗ್ರಾಮದಲ್ಲಿ ಪ್ರಾಕೃತಿಕ ವಿಕೋಪ ಮುಂಜಾಗ್ರತೆಗೆ ಕೈಗೊಳ್ಳಬಹುದಾದ ಮುನ್ನಚ್ಚರಿಕೆಯ ಬಗ್ಗೆ ಚರ್ಚೆ ನಡೆಸಲಾಯಿತು.
ಈ ಸಂದರ್ಭ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಮುಂಡೋಡಿ , ಗ್ರಾಮ ಪಂಚಾಯತ್ ಪಿಡಿಒ ಕಾವ್ಯ ಸಿ ಎನ್ , ಕಾರ್ಯದರ್ಶಿ ಗುರುಪ್ರಸಾದ್ ,ನೋಡಲ್ ಅಧಿಕಾರಿ ಗೋಪಾಲ ,ಗ್ರಾಪಂ ಸದಸ್ಯರುಗಳಾದ ಕೃಷ್ಣಯ್ಯ ಮೂಲೆತೋಟ, ಪುಷ್ಪಾಕರ ಮಾವಿನಕಟ್ಟೆ, ಮೋಹಿನಿ ಅಡ್ಡನಪಾರೆ , ಉಷಾ ದೇವ, ಸರಸ್ವತಿ ತಳೂರು , ಉಪವಲಯ ಅರಣ್ಯ ಅಧಿಕಾರಿ ರವೀಂದ್ರ ಮತ್ತು ದೇವಚಳ್ಳ ಗ್ರಾಮ ವ್ಯಾಪ್ತಿಯ ಆರೋಗ್ಯ ಸಹಾಯಕಿ ಕುಸುಮ ಎಲ್ಲಾ ಶಾಲೆಯ ಶಿಕ್ಷಕ ವೃಂದ ಅಂಗನವಾಡಿ ಕಾರ್ಯಕರ್ತೆಯರು ಸಂಘ ಸಂಸ್ಥೆಗಳ ಪ್ರಮುಖರು , ಗ್ರಾಮಸ್ಥರು ಉಪಸ್ಥಿತರಿದ್ದರು.
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…