ಎಲಿಮಲೆ: ದೇವಚಳ್ಳ ಗ್ರಾಮ ಪಂಚಾಯತ್ ನಲ್ಲಿ ಪ್ರಾಕೃತಿಕ ವಿಕೋಪ ಮುಂಜಾಗ್ರತಾ ಕ್ರಮದ ಬಗ್ಗೆ ಸಭೆ ಶುಕ್ರವಾರ ನಡೆಯಿತು. ಈ ಸಂದರ್ಭ ಗ್ರಾಮದಲ್ಲಿ ಪ್ರಾಕೃತಿಕ ವಿಕೋಪ ಮುಂಜಾಗ್ರತೆಗೆ ಕೈಗೊಳ್ಳಬಹುದಾದ ಮುನ್ನಚ್ಚರಿಕೆಯ ಬಗ್ಗೆ ಚರ್ಚೆ ನಡೆಸಲಾಯಿತು.
ಈ ಸಂದರ್ಭ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಮುಂಡೋಡಿ , ಗ್ರಾಮ ಪಂಚಾಯತ್ ಪಿಡಿಒ ಕಾವ್ಯ ಸಿ ಎನ್ , ಕಾರ್ಯದರ್ಶಿ ಗುರುಪ್ರಸಾದ್ ,ನೋಡಲ್ ಅಧಿಕಾರಿ ಗೋಪಾಲ ,ಗ್ರಾಪಂ ಸದಸ್ಯರುಗಳಾದ ಕೃಷ್ಣಯ್ಯ ಮೂಲೆತೋಟ, ಪುಷ್ಪಾಕರ ಮಾವಿನಕಟ್ಟೆ, ಮೋಹಿನಿ ಅಡ್ಡನಪಾರೆ , ಉಷಾ ದೇವ, ಸರಸ್ವತಿ ತಳೂರು , ಉಪವಲಯ ಅರಣ್ಯ ಅಧಿಕಾರಿ ರವೀಂದ್ರ ಮತ್ತು ದೇವಚಳ್ಳ ಗ್ರಾಮ ವ್ಯಾಪ್ತಿಯ ಆರೋಗ್ಯ ಸಹಾಯಕಿ ಕುಸುಮ ಎಲ್ಲಾ ಶಾಲೆಯ ಶಿಕ್ಷಕ ವೃಂದ ಅಂಗನವಾಡಿ ಕಾರ್ಯಕರ್ತೆಯರು ಸಂಘ ಸಂಸ್ಥೆಗಳ ಪ್ರಮುಖರು , ಗ್ರಾಮಸ್ಥರು ಉಪಸ್ಥಿತರಿದ್ದರು.
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…