ಎಲಿಮಲೆ: ದೇವಚಳ್ಳ ಗ್ರಾಮ ಪಂಚಾಯತ್ ನಲ್ಲಿ ಪ್ರಾಕೃತಿಕ ವಿಕೋಪ ಮುಂಜಾಗ್ರತಾ ಕ್ರಮದ ಬಗ್ಗೆ ಸಭೆ ಶುಕ್ರವಾರ ನಡೆಯಿತು. ಈ ಸಂದರ್ಭ ಗ್ರಾಮದಲ್ಲಿ ಪ್ರಾಕೃತಿಕ ವಿಕೋಪ ಮುಂಜಾಗ್ರತೆಗೆ ಕೈಗೊಳ್ಳಬಹುದಾದ ಮುನ್ನಚ್ಚರಿಕೆಯ ಬಗ್ಗೆ ಚರ್ಚೆ ನಡೆಸಲಾಯಿತು.
ಈ ಸಂದರ್ಭ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಮುಂಡೋಡಿ , ಗ್ರಾಮ ಪಂಚಾಯತ್ ಪಿಡಿಒ ಕಾವ್ಯ ಸಿ ಎನ್ , ಕಾರ್ಯದರ್ಶಿ ಗುರುಪ್ರಸಾದ್ ,ನೋಡಲ್ ಅಧಿಕಾರಿ ಗೋಪಾಲ ,ಗ್ರಾಪಂ ಸದಸ್ಯರುಗಳಾದ ಕೃಷ್ಣಯ್ಯ ಮೂಲೆತೋಟ, ಪುಷ್ಪಾಕರ ಮಾವಿನಕಟ್ಟೆ, ಮೋಹಿನಿ ಅಡ್ಡನಪಾರೆ , ಉಷಾ ದೇವ, ಸರಸ್ವತಿ ತಳೂರು , ಉಪವಲಯ ಅರಣ್ಯ ಅಧಿಕಾರಿ ರವೀಂದ್ರ ಮತ್ತು ದೇವಚಳ್ಳ ಗ್ರಾಮ ವ್ಯಾಪ್ತಿಯ ಆರೋಗ್ಯ ಸಹಾಯಕಿ ಕುಸುಮ ಎಲ್ಲಾ ಶಾಲೆಯ ಶಿಕ್ಷಕ ವೃಂದ ಅಂಗನವಾಡಿ ಕಾರ್ಯಕರ್ತೆಯರು ಸಂಘ ಸಂಸ್ಥೆಗಳ ಪ್ರಮುಖರು , ಗ್ರಾಮಸ್ಥರು ಉಪಸ್ಥಿತರಿದ್ದರು.
ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್…
ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…
ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…